ಬ್ರೇಕಿಂಗ್ ನ್ಯೂಸ್
18-02-22 05:42 pm HK Desk news ದೇಶ - ವಿದೇಶ
ನವದೆಹಲಿ, ಫೆ.18 : ಬ್ರೆಝಿಲ್ ರಾಜಧಾನಿ ರಿಯೋ ಡಿ ಜನೈರೋ ನಗರದ ಬಳಿಯ ಪೆಟ್ರೋಪೊಲಿಸ್ ಎಂಬಲ್ಲಿ ಭೀಕರ ಭೂಕುಸಿತ ಉಂಟಾಗಿದ್ದು, ನೂರಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.
ರಿಯೋ ಡಿ ಜನೈರೋ ನಗರದ ಉತ್ತರ ಭಾಗದಲ್ಲಿರುವ ಪರ್ವತ ಶಿಖರಗಳ ಮಧ್ಯೆ ಪೆಟ್ರೋಪೊಲಿಸ್ ನಗರ ಇದ್ದು, ಭಾರೀ ಮಳೆಯಿಂದಾಗಿ ಭೀಕರ ಭೂಕುಸಿತ ಉಂಟಾಗಿದೆ. ಪ್ರವಾಹದ ನೀರಿನಲ್ಲಿ ಕಾರು ಮತ್ತಿತರ ವಾಹನಗಳು ಕೊಚ್ಚಿ ಕೊಂಡು ಹೋಗಿವೆ. ಅಲ್ಲಿರುವ ಕಟ್ಟಡ, ಮನೆಗಳು ನೆಲಸಮವಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿವೆ ಎಂದು ಬಿಬಿಸಿ ವರದಿ ಮಾಡಿದೆ.

![]()
ಸ್ಥಳದಲ್ಲಿ ಯುದ್ಧ ಸದೃಶ ಸ್ಥಿತಿ ಇದೆ, ಹಲವಾರು ಜನರು ಕೊಚ್ಚಿಕೊಂಡು ಹೋಗಿದ್ದಾರೆ. 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ರಿಯೋ ಡಿ ಜನೈರೋ ನಗರದ ಗವರ್ನರ್ ಹೇಳಿದ್ದಾರೆ.

![]()
ಪೆಟ್ರೋಪೊಲಿಸ್ ನಗರ ಬೇಸಗೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಹೀಗಾಗಿ ಬ್ರೆಝಿಲ್ ನಲ್ಲಿ ಜನರು ಬೇಸಗೆಯಲ್ಲಿ ಈ ನಗರಕ್ಕೆ ಬಂದು ಉಳಿದುಕೊಳ್ಳುತ್ತಾರೆ. ಹೀಗಾಗಿ ಅಲ್ಲಿಗೆ ತೆರಳಿರುವ ಪ್ರವಾಸಿಗರ ಬಗ್ಗೆ ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದಾರೆ. ಸತತ ಮೂರು ಗಂಟೆ ಕಾಲ ಸುರಿದ ಮಳೆಗೆ ಪೆಟ್ರೋಪೊಲಿಸ್ ಪರ್ವತ ಶ್ರೇಣಿಯ ಅಲ್ಲಲ್ಲಿ ಭೂಕುಸಿತಗಳಾಗಿದ್ದು, ರಸ್ತೆಗಳೆಲ್ಲ ಕೆಸರು ನೀರಿನಿಂದ ತುಂಬಿಕೊಂಡಿದೆ. ಇದರಿಂದ ರಕ್ಷಣಾ ಕಾರ್ಯಾಚರಣೆಗೂ ತೊಡಕಾಗಿದೆ ಎಂದು ವರದಿ ತಿಳಿಸಿದೆ.
At least 58 people have died after torrential rains caused catastrophic mudslides in the Brazilian state of Rio de Janeiro. The city of Petropolis bore the brunt of the damage from the floods after more than 10 inches of rain (25.8cm) fell over the mountainous region in the span of three hours on Tuesday.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm