ಬ್ರೇಕಿಂಗ್ ನ್ಯೂಸ್
18-02-22 05:42 pm HK Desk news ದೇಶ - ವಿದೇಶ
ನವದೆಹಲಿ, ಫೆ.18 : ಬ್ರೆಝಿಲ್ ರಾಜಧಾನಿ ರಿಯೋ ಡಿ ಜನೈರೋ ನಗರದ ಬಳಿಯ ಪೆಟ್ರೋಪೊಲಿಸ್ ಎಂಬಲ್ಲಿ ಭೀಕರ ಭೂಕುಸಿತ ಉಂಟಾಗಿದ್ದು, ನೂರಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.
ರಿಯೋ ಡಿ ಜನೈರೋ ನಗರದ ಉತ್ತರ ಭಾಗದಲ್ಲಿರುವ ಪರ್ವತ ಶಿಖರಗಳ ಮಧ್ಯೆ ಪೆಟ್ರೋಪೊಲಿಸ್ ನಗರ ಇದ್ದು, ಭಾರೀ ಮಳೆಯಿಂದಾಗಿ ಭೀಕರ ಭೂಕುಸಿತ ಉಂಟಾಗಿದೆ. ಪ್ರವಾಹದ ನೀರಿನಲ್ಲಿ ಕಾರು ಮತ್ತಿತರ ವಾಹನಗಳು ಕೊಚ್ಚಿ ಕೊಂಡು ಹೋಗಿವೆ. ಅಲ್ಲಿರುವ ಕಟ್ಟಡ, ಮನೆಗಳು ನೆಲಸಮವಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿವೆ ಎಂದು ಬಿಬಿಸಿ ವರದಿ ಮಾಡಿದೆ.
ಸ್ಥಳದಲ್ಲಿ ಯುದ್ಧ ಸದೃಶ ಸ್ಥಿತಿ ಇದೆ, ಹಲವಾರು ಜನರು ಕೊಚ್ಚಿಕೊಂಡು ಹೋಗಿದ್ದಾರೆ. 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ರಿಯೋ ಡಿ ಜನೈರೋ ನಗರದ ಗವರ್ನರ್ ಹೇಳಿದ್ದಾರೆ.
ಪೆಟ್ರೋಪೊಲಿಸ್ ನಗರ ಬೇಸಗೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಹೀಗಾಗಿ ಬ್ರೆಝಿಲ್ ನಲ್ಲಿ ಜನರು ಬೇಸಗೆಯಲ್ಲಿ ಈ ನಗರಕ್ಕೆ ಬಂದು ಉಳಿದುಕೊಳ್ಳುತ್ತಾರೆ. ಹೀಗಾಗಿ ಅಲ್ಲಿಗೆ ತೆರಳಿರುವ ಪ್ರವಾಸಿಗರ ಬಗ್ಗೆ ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದಾರೆ. ಸತತ ಮೂರು ಗಂಟೆ ಕಾಲ ಸುರಿದ ಮಳೆಗೆ ಪೆಟ್ರೋಪೊಲಿಸ್ ಪರ್ವತ ಶ್ರೇಣಿಯ ಅಲ್ಲಲ್ಲಿ ಭೂಕುಸಿತಗಳಾಗಿದ್ದು, ರಸ್ತೆಗಳೆಲ್ಲ ಕೆಸರು ನೀರಿನಿಂದ ತುಂಬಿಕೊಂಡಿದೆ. ಇದರಿಂದ ರಕ್ಷಣಾ ಕಾರ್ಯಾಚರಣೆಗೂ ತೊಡಕಾಗಿದೆ ಎಂದು ವರದಿ ತಿಳಿಸಿದೆ.
At least 58 people have died after torrential rains caused catastrophic mudslides in the Brazilian state of Rio de Janeiro. The city of Petropolis bore the brunt of the damage from the floods after more than 10 inches of rain (25.8cm) fell over the mountainous region in the span of three hours on Tuesday.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am