ಬ್ರೇಕಿಂಗ್ ನ್ಯೂಸ್
19-09-20 12:15 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 19: ರಾಷ್ಟ್ರೀಯ ತನಿಖಾ ದಳ ಏಕಕಾಲದಲ್ಲಿ ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ದಾಳಿ ಸಂಘಟಿಸಿದ್ದು ಒಂಬತ್ತು ಮಂದಿ ಅಲ್ ಖೈದಾ ಉಗ್ರರನ್ನು ಬಂಧಿಸಿದ್ದಾರೆ.
ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ಮುರ್ಶಿದ್ ಹಸನ್, ಯಾಕುಬ್ ಬಿಸ್ವಾಸ್, ಮೊಸಾರಫ್ ಹುಸೇನ್ ಎರ್ನಾಕುಲಂ ಜಿಲ್ಲೆಯಲ್ಲಿ ಬಂಧಿತರು. ಇದೇ ವೇಳೆ, ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ. ನಜ್ಮುಸ್ ಸಾಕಿಬ್, ಅಬು ಸೂಫಿಯಾನ್, ಮೈನುಲ್ ಮೊಂಡಲ್, ಲೀ ಯೀನ್ ಅಹ್ಮದ್, ಅಲ್ ಮಮೂನ್ ಕಮಲ್, ಅತೀತುರ್ ರಹ್ಮಾನ್ ಬಂಧಿತರಾಗಿದ್ದು ಎಲ್ಲರೂ ಮುರ್ಶಿದಾಬಾದ್ ಜಿಲ್ಲೆಯ ನಿವಾಸಿಗಳು.
ಅಲ್ ಖೈದಾ ಉಗ್ರರು ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಉಗ್ರರು ಸಂಚು ರೂಪಿಸಿದ್ದ ಖಚಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಬಂಧಿತರಿಂದ ಅಪಾರ ಪ್ರಮಾಣದ ವಿಧ್ವಂಸಕ ಕೃತ್ಯಕ್ಕೆ ಬಳಸಲ್ಪಡುವ ಇಲೆಕ್ಟ್ರಾನಿಕ್ ಉಪಕರಣಗಳು, ಬಾಂಬ್ ತಯಾರಿಗೆ ಬಳಸುವ ಕಚ್ಚಾ ವಸ್ತುಗಳು, ಪಿಸ್ತೂಲ್, ಜಿಹಾದಿ ಸಾಹಿತ್ಯಗಳು, ಕಾಗದ ಪತ್ರಗಳು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬಂಧತರು ರಾಜಧಾನಿ ದೆಹಲಿ ಸೇರಿದಂತೆ ವಿವಿಧೆಡೆ ಗಲಭೆ ಎಬ್ಬಿಸುವುದು, ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆಸಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಅದಕ್ಕಾಗಿ ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಫಂಡ್ ರೈಸಿಂಗ್ ಕೂಡ ಮಾಡುತ್ತಾ ಬಂದಿದ್ದರು. ಇವರ ಪೈಕಿ ಕೆಲವರು ಕೆಲವೇ ದಿನಗಳಲ್ಲಿ ದೆಹಲಿಗೆ ತೆರಳಲು ರೆಡಿಯಾಗಿದ್ದರು. ಅದೇ ಸಂದರ್ಭದಲ್ಲಿ ಬಂಧನ ಆಗಿರುವುದರಿಂದ ದೊಡ್ಡ ಆಪತ್ತು ತಪ್ಪಿದೆ ಎಂದು ಎನ್ಐಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am