ಬ್ರೇಕಿಂಗ್ ನ್ಯೂಸ್
25-02-22 11:20 am HK Desk news ದೇಶ - ವಿದೇಶ
ನವದೆಹಲಿ, ಫೆ.25 : ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಹಿಂಸೆ, ಯುದ್ಧ ಸಮಸ್ಯೆಗೆ ಉತ್ತರವಾಗಲ್ಲ. ಶಾಂತಿ ಮರುಸ್ಥಾಪನೆಗಾಗಿ ಕದನ ವಿರಾಮ ಘೋಷಿಸಿ, ಸಾವು ನೋವನ್ನು ನಿಲ್ಲಿಸಿ ಎಂದು ಮೋದಿ ಸಲಹೆ ಮಾಡಿದ್ದಾರೆ.
ಉಕ್ರೇನ್ ದೇಶದ ರಾಯಭಾರಿ ಈ ಬಗ್ಗೆ ಭಾರತಕ್ಕೆ ಮನವಿ ಮಾಡಿಕೊಂಡ ಬೆನ್ನಲ್ಲೇ ಪ್ರಧಾನಿ ಮೋದಿ, ಗುರುವಾರ ರಾತ್ರಿ ಪುತಿನ್ ಜೊತೆಗೆ ಮಾತುಕತೆ ನಡೆಸಿದ್ದರು. ಆದರೆ, ಪುತಿನ್ ತನ್ನ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ. ನ್ಯಾಟೋ ಜೊತೆಗಿನ ಶೀತಲ ಸಮರವನ್ನು ಮಾತುಕತೆಯಿಂದ ಬಗೆಹರಿಸಿಕೊಳ್ಳಿ. ಅದಕ್ಕೆ ಯುದ್ಧ ಉತ್ತರವಲ್ಲ ಎಂದು ಮೋದಿ, ಪುತಿನ್ ಅವರಿಗೆ ಸಲಹೆ ಮಾಡಿದ್ದಾರೆ. ಇದೇ ವೇಳೆ, ಭಾರತ ಮತ್ತು ರಷ್ಯಾದಲ್ಲಿರುವ ಭಾರತೀಯರ ರಕ್ಷಣೆ ವಿಚಾರದಲ್ಲಿಯೂ ಮೋದಿ ಮಾತುಕತೆ ನಡೆಸಿದ್ದಾರೆ. ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ನಾವು ಆದ್ಯತೆ ನೀಡುತ್ತೇವೆ ಎಂದು ಮೋದಿ ತಿಳಿಸಿದ್ದಾರೆ. 25 ನಿಮಿಷಗಳ ಕಾಲ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.

ಆಕ್ರಮಣ ಬಿಟ್ಟು ಬೇರೆ ದಾರಿಯಿರಲಿಲ್ಲ-ಪುತಿನ್
ಇದಕ್ಕೂ ಮೊದಲು ರಷ್ಯಾದ ವ್ಯಾಪಾರ ಮತ್ತು ಉದ್ಯಮ ಪ್ರತಿನಿಧಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ವ್ಲಾದಿಮಿರ್ ಪುತಿನ್, ರಾಷ್ಟ್ರದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಉಕ್ರೇನ್ ಮೇಲೆ ಆಕ್ರಮಣ ಮಾಡುವುದರ ಹೊರತು ಬೇರೆ ದಾರಿ ಇರಲಿಲ್ಲ ಎಂದು ಹೇಳಿದ್ದಾರೆ. ಈಗ ಏನಾಗುತ್ತಿದೆಯೋ ಅದನ್ನು ಬೇರೆ ಆಯ್ಕೆ ಇರಲಿಲ್ಲ. ತಮ್ಮ ದೇಶವನ್ನು ವಿಶ್ವ ಆರ್ಥಿಕತೆಯಲ್ಲಿ ಪ್ರಭಾವಿಯಾಗಿ ಉಳಿಸಿಕೊಳ್ಳಲು ಬಯಸುತ್ತಿದೆ. ಅದಕ್ಕೆ ಹಾನಿ ಮಾಡುವ ಯಾವುದೇ ಯೋಜನೆ ನಮ್ಮ ಮುಂದಿಲ್ಲ. ರಷ್ಯಾ ವಿಶ್ವ ಆರ್ಥಿಕತೆಯ ಭಾಗವಾಗಿಯೇ ಉಳಿಯಲಿದೆ ಎಂದು ಹೇಳಿದ್ದಾರೆ. ನಮ್ಮ ಪಾಲುದಾರರು ಈ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ನಮ್ಮನ್ನು ಈ ವ್ಯವಸ್ಥೆಯಿಂದ ಹೊರಗೆ ತಳ್ಳುವ ಕೆಲಸವನ್ನು ಮಾಡಬಾರದು ಎಂದು ನನಗನಿಸುತ್ತಿದೆ ಎಂದಿದ್ದಾರೆ.
As Russian forces attacked cities in Ukraine, Prime Minister Narendra Modi dialled Russian president Vladimir Putin on Thursday night, appealing for an "immediate cessation of violence" and stressed that India attacked the highest importance to the safe exit of its citizens from Ukraine. A statement from the Prime Minister's Office said PM Modi called for "concerted efforts from all sides to return to the path of diplomatic negotiations and dialogue".
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm