ಬ್ರೇಕಿಂಗ್ ನ್ಯೂಸ್
25-02-22 11:27 am HK Desk news ದೇಶ - ವಿದೇಶ
ನವದೆಹಲಿ, ಫೆ.24 : ರಷ್ಯಾ ಕಡೆಯಿಂದ ಬಾಂಬುಗಳ ಸುರಿಮಳೆ ಆಗುತ್ತಲೇ ಉಕ್ರೇನ್ ದೇಶದ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ತಮ್ಮ ದೇಶದ ಪ್ರಜೆಗಳಿಗೆ ಶಸ್ತ್ರ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ. ರಷ್ಯಾ ಆಕ್ರಮಣದ ವಿರುದ್ಧ ದೇಶವನ್ನು ರಕ್ಷಿಸಲು ಬಯಸುವ ಪ್ರಜೆಗಳಿಗೆ ಸರಕಾರದ ಕಡೆಯಿಂದ ಶಸ್ತ್ರಗಳನ್ನು ನೀಡುವುದಾಗಿ ಹೇಳಿದ್ದಾರೆ.
ರಷ್ಯಾ ಆಕ್ರಮಣದ ವಿರುದ್ಧ ಸೆಣಸಲು ಬಯಸುವ ಪ್ರಜೆಗಳು ಹೊರಗೆ ಬನ್ನಿ. ರಷ್ಯಾ ವಿರುದ್ಧ ಪ್ರತಿಭಟಿಸಿ. ತಮ್ಮ ಭೂಪ್ರದೇಶವನ್ನು ಉಳಿಸುವುದಕ್ಕಾಗಿ ಶಸ್ತ್ರ ಕೈಗೆತ್ತಿಕೊಂಡು ಹೋರಾಡಿ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಟ್ವೀಟ್ ನಲ್ಲಿ ಹೇಳಿದ್ದಾರೆ. ಇದಲ್ಲದೆ, ರಷ್ಯಾದ ದಾಳಿಯನ್ನು ಜರ್ಮನಿಯ ನಾಝಿಗಳ ದಾಳಿಗೆ ಹೋಲಿಸಿದ್ದಾರೆ. ಎರಡನೇ ಜಾಗತಿಕ ಯುದ್ಧದ ಸಂದರ್ಭದಲ್ಲಿ ನಾಝಿಗಳ ಸೈನ್ಯ ಮಾಡಿದಂತೆ ಯಾವುದೇ ಪ್ರಚೋದನೆ ಇಲ್ಲದೆ ರಷ್ಯಾ ಬೆಳ್ಳಂಬೆಳಗ್ಗೆ ದಾಳಿ ಆರಂಭಿಸಿದೆ. ರಷ್ಯಾವು ರಕ್ಕಸನ ರೀತಿ ಹಿಂಬಾಗಿಲಲ್ಲಿ ಬಂದು ಆಕ್ರಮಣ ಮಾಡಿದೆ. ಆದರೆ ನಮ್ಮ ದೇಶವು ಇದಕ್ಕೆ ಪ್ರತ್ಯುತ್ತರ ನೀಡಲಿದೆ. ಮಾಸ್ಕೋ ಎಣಿಸಿಕೊಂಡಂತೆ ಯಾವುದೂ ಆಗೋದಿಲ್ಲ. ನಮ್ಮ ಸ್ವಾತಂತ್ರ್ಯವನ್ನು ನಾವು ಬಿಟ್ಟುಕೊಡಲ್ಲ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.
ಕಳೆದೊಂದು ತಿಂಗಳಿಂದ ಗಡಿಯಲ್ಲಿ ಸೇನಾ ಜಮಾವಣೆಗೊಂಡು ಯುದ್ಧ ಸನ್ನದ್ಧ ಸ್ಥಿತಿಯಿದ್ದರೂ, ಗುರುವಾರ ಬೆಳಗ್ಗೆ ದಿಢೀರ್ ಆಗಿ ರಷ್ಯಾ ಅಧ್ಯಕ್ಷ ಪುತಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದರು. ಅಲ್ಲದೆ, ಆ ಕೂಡಲೇ ಉಕ್ರೇನ್ ದೇಶದ ನಾಲ್ಕು ನಗರಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಆರಂಭಿಸಲಾಗಿತ್ತು. ಯುದ್ಧ ಘೋಷಣೆ ವೇಳೆ ಹೇಳಿಕೆ ನೀಡಿದ್ದ ಪುತಿನ್, ಉಕ್ರೇನ್ ಸೇನೆ ಶಸ್ತ್ರ ಕೆಳಗಿಟ್ಟು ಮನೆಗೆ ನಡೆಯಲಿ. ಅವರನ್ನು ನಿಶಸ್ತ್ರ ಮಾಡುವುದಷ್ಟೇ ನಮ್ಮ ಗುರಿ ಎಂದು ಹೇಳಿದ್ದಾರೆ.
Ukrainian President Volodymyr Zelensky said the government will give weapons to all Ukrainian citizens who want to defend their country against Russian aggression.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm