ಬ್ರೇಕಿಂಗ್ ನ್ಯೂಸ್
01-03-22 06:50 pm HK Desk news ದೇಶ - ವಿದೇಶ
ನವದೆಹಲಿ, ಮಾ 01: ಉಕ್ರೇನ್ನ ಖಾರ್ಕಿವ್ ನಗರದಲ್ಲಿ ರಷ್ಯಾ ಮಿಲಿಟರಿ ಪಡೆ ನಡೆಸಿರುವ ಭೀಕರ ಶೆಲ್ ದಾಳಿಯಲ್ಲಿ ಕರ್ನಾಟಕದ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದು, ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.
ವಿದ್ಯಾರ್ಥಿ ನವೀನ್ ಸಾವನ್ನಪ್ಪಿರುವ ವಿಷಯವನ್ನು ಭಾರತೀಯ ವಿದೇಶಾಂಗ ಸಚಿವಾಲಯ ತಿಳಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ನವೀನ್ ತಂದೆಗೆ ಕರೆ ಮಾಡಿ ಕೆಲ ನಿಮಿಷಗಳ ಕಾಲ ಮಾತನಾಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

ರಷ್ಯಾ-ಉಕ್ರೇನ್ ರಾಯಭಾರಿಗಳಿಗೆ ಬುಲಾವ್ ;
ಇನ್ನೊಂದೆಡೆ, ಉಕ್ರೇನ್ನಲ್ಲಿ ಭಾರತದ ವಿದ್ಯಾರ್ಥಿ ಸಾವನ್ನಪ್ಪುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕೇಂದ್ರ ವಿದೇಶಾಂಗ ಸಚಿವಾಲಯ, ಭಾರತದಲ್ಲಿರುವ ರಷ್ಯಾ- ಉಕ್ರೇನ್ ರಾಯಭಾರ ಕಚೇರಿ ಅಧಿಕಾರಿಗಳಿಗೆ ಬುಲಾವ್ ನೀಡಿದ್ದು, ತಕ್ಷಣವೇ ಭಾರತೀಯ ಪ್ರಜೆಗಳಿಗೆ ಸುರಕ್ಷತೆ ಒದಗಿಸುವಂತೆ ಸೂಚಿಸಿದೆ.
Prime Minister Narendra Modi spoke to the father of Naveen Shekharappa, an Indian student who died in shelling in Kharkiv, Ukraine this morning. The Ministry of External Affairs (MEA) confirmed the death of the Indian student in a tweet and said it was in touch with his family. The student, Naveen Shekarappa Gyanagoudar, was a native of Chalageri in Karnataka's Haveri district.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm