ಬ್ರೇಕಿಂಗ್ ನ್ಯೂಸ್
21-09-20 10:57 am Headline Karnataka News Network ದೇಶ - ವಿದೇಶ
ಲಡಾಕ್, ಸೆಪ್ಟಂಬರ್ 21: ಪೂರ್ವ ಲಡಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಇಂದು ಭಾರತ-ಚೀನಾ ಸೇನೆಗಳ ನಡುವೆ ಆರನೇ ಹಂತದ ಮಹತ್ವದ ಮಾತುಕತೆ ನಡೆಯಲಿದೆ. ಗಡಿಯಲ್ಲಿರುವ ಚುಶುಲ್ ಮತ್ತು ಮೊಲ್ಡೊ ಮೀಟಿಂಗ್ ಪಾಯಿಂಟ್ ನಲ್ಲಿ ಈ ಸಭೆ ನಡೆಯಲಿದೆ.
ಎರಡು ಸೇನೆಗಳ ಕಾರ್ಫ್ಸ್ ಕಮಾಂಡರ್ ಮಟ್ಟದ ಸಭೆ ಇದಾಗಿದ್ದು, ಭಾರತದ ಪರ ಲೆಫ್ಟಿನೆಂಟ್ ಜನರಲ್ ಹರೇಂದ್ರ ಸಿಂಗ್ ಭಾಗಿಯಾಗಲಿದ್ದಾರೆ. ಇದೇ ಮೊದಲ ಬಾರಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ ನವೀನ್ ಶ್ರೀ ವಾಸ್ತವ ಹಾಗೂ ಗೃಹ ಇಲಾಖೆಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
45 ವರ್ಷಗಳ ಬಳಿಕ ಗಡಿಯಲ್ಲಿ ಮೂರು ಬಾರಿ ಗುಂಡಿನ ಸದ್ದು ಮೊಳಗಿದ್ದು, ಎರಡು ಸೇನೆಯಿಂದ ಗುಂಡಿನ ಸದ್ದು ಮೊಳಗಿದೆ. ಪರಿಸ್ಥಿತಿ ನಿಯಂತ್ರಿಸಲು ಹಾಗೂ ಗಡಿಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm