ಬ್ರೇಕಿಂಗ್ ನ್ಯೂಸ್
07-03-22 07:20 pm HK Desk news ದೇಶ - ವಿದೇಶ
ನವದೆಹಲಿ, ಮಾ.7 :ಪ್ಯಾಲೆಸ್ತೀನ್ ದೇಶದಲ್ಲಿ ಭಾರತದ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದ ಮುಕುಲ್ ಆರ್ಯ ನಿಗೂಢ ಸಾವನ್ನಪ್ಪಿದ್ದು ಅವರ ಮೃತದೇಹ ಭಾನುವಾರ ರಮಲ್ಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಪತ್ತೆಯಾಗಿದೆ.
ಪ್ಯಾಲೆಸ್ಟೇನ್ನಲ್ಲಿರುವ ಭಾರತೀಯ ರಾಯಭಾರಿ ಮುಕುಲ್ ನಿಧನ ಆಗಿರುವುದನ್ನು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಟ್ವೀಟ್ ಮಾಡಿದ್ದು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
![]()
ಮುಕುಲ್ ಆರ್ಯ ಸಾವಿನ ಕಾರಣಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. 2008ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿರುವ ಆರ್ಯ, ಈ ಮೊದಲು ಕಾಬೂಲ್ ಮತ್ತು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಕೆಲಸ ಮಾಡಿದ್ದರು.
ಮೃತದೇಹವನ್ನು ಭಾರತಕ್ಕೆ ಕಳಿಸಿಕೊಡಲು ವ್ಯವಸ್ಥೆ ಮಾಡುವಂತೆ ಮತ್ತು ಸಾವಿಗೆ ಕಾರಣ ಪತ್ತೆ ಮಾಡಲು ಪ್ಯಾಲೆಸ್ತೀನ್ ಅಧ್ಯಕ್ಷ ಅಬ್ಬಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ಬಗ್ಗೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ, ಭಾರತದ ವಿದೇಶ ಮಂತ್ರಿ ಜೈಶಂಕರ್ ಜೊತೆ ಮಾತುಕತೆ ನಡೆಸಿದ್ದಾರೆ.
The Palestinian Foreign Ministry says President Mahmoud Abbas and Prime Minister Mohammed Shataya have ordered security and police officers to visit the residence of Mokal Arya and conduct a thorough investigation into the situation.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm