ಬ್ರೇಕಿಂಗ್ ನ್ಯೂಸ್
10-03-22 05:42 pm HK Desk news ದೇಶ - ವಿದೇಶ
ನವದೆಹಲಿ, ಮಾ 10: ಪಂಚರಾಜ್ಯ ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶ ಗೆದ್ದವರಿಗೆ ಶುಭಾಶಯಗಳು. ಈ ಚುನಾವಣಾ ಫಲಿತಾಂಶದಿಂದ ನಾವು ಸಾಕಷ್ಟು ವಿಚಾರ ಕಲಿತ್ತಿದ್ದೇವೆ ಎಂದಿದ್ದಾರೆ.
ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರ ಶ್ರಮ ಹಾಗೂ ಸಮರ್ಪಣೆಗೆ ನನ್ನ ಕೃತಜ್ಞತೆಗಳು. ಈ ಫಲಿತಾಂಶದಿಂದ ನಾವು ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಉತ್ತರಪ್ರದೇಶ, ಪಂಜಾಬ್, ಗೋವಾ. ಉತ್ತರಾಖಂಡ್, ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಪಂಜಾಬ್ನಲ್ಲಿ ಕಾಂಗ್ರೆಸ್ ಎರಡಂಕಿ ದಾಟಿಲ್ಲ. ಈ ರಾಜ್ಯದಲ್ಲಿ ಎಎಪಿ ಬಹುಮತ ಪಡೆಯುವ ಮೂಲಕ ಐತಿಹಾಸಿಕ ದಾಖಲೆ ಬರೆದಿದೆ. ಅತ್ತ ಗೋವಾದಲ್ಲಿ ಕಾಂಗ್ರೆಸ್ ಅನ್ನು ಹಿಂದಿಕ್ಕಿರುವ ಬಿಜೆಪಿಗೆ ಮ್ಯಾಜಿಕ್ ನಂಬರ್ ದಾಟಲು ಇನ್ನು 3 ಸ್ಥಾನದ ಅಗತ್ಯವಿದೆಯಷ್ಟೆ. ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ್ನಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ.
Humbly accept the people’s verdict. Best wishes to those who have won the mandate.
— Rahul Gandhi (@RahulGandhi) March 10, 2022
My gratitude to all Congress workers and volunteers for their hard work and dedication.
We will learn from this and keep working for the interests of the people of India.
Congress leader Rahul Gandhi on Thursday said his party “humbly accepts the people’s verdict” and congratulated the winners of the assembly elections in five states.
17-01-26 05:29 pm
Bangalore Correspondent
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm