ಬ್ರೇಕಿಂಗ್ ನ್ಯೂಸ್
23-03-22 05:32 pm HK Desk news ದೇಶ - ವಿದೇಶ
ನವದೆಹಲಿ, ಮಾ.23: ದೆಹಲಿ ಪಾಲಿಕೆ ಚುನಾವಣೆಯನ್ನು ಸಕಾಲದಲ್ಲಿ ನಡೆಸಿ, ಬಿಜೆಪಿ ಗೆದ್ದರೆ ಆಮ್ ಆದ್ಮಿ ಪಕ್ಷವು ರಾಜಕೀಯವನ್ನೇ ತ್ಯಜಿಸಲಿದೆ. ಜಗತ್ತಿನ ಅತಿದೊಡ್ಡ ಪಕ್ಷ ಎನ್ನುತ್ತಿರುವ ಬಿಜೆಪಿಗೆ ಸವಾಲು ಹಾಕುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೊಸ ಸವಾಲು ಹಾಕಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ಬಿಜೆಪಿ ಸರಕಾರವು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರಿಗೆ ಅವಮಾನ ಮಾಡಿದೆ. ತಾವು ಸೋಲುತ್ತೇವೆಂಬ ಭಯದಲ್ಲಿ ಬಿಜೆಪಿ ದೆಹಲಿ ಪಾಲಿಕೆಯ ಚುನಾವಣೆಯನ್ನು ಮುಂದೂಡುತ್ತೆ ಅಂದಾದಲ್ಲಿ ಮುಂದೆ, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯನ್ನೂ ಇದೇ ರೀತಿ ಸೋಲುವ ಭಯದಲ್ಲಿ ಮುಂದೂಡಬಹುದು ಎಂದು ಹೇಳಿದ್ದಾರೆ.
ದೆಹಲಿ ಪಾಲಿಕೆಯ ಚುನಾವಣೆಯನ್ನು ಏಕೀಕರಣದ ನೆಪದಲ್ಲಿ ಬಿಜೆಪಿ ಮುಂದೂಡುತ್ತಿದೆ ಎಂದು ಹೇಳಿದ ಕೇಜ್ರಿವಾಲ್, ಗುಜರಾತಿನಲ್ಲಿ ಚುನಾವಣೆ ಸೋಲುತ್ತೇವೆಂದು ಭಯದಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರವನ್ನು ಒಂದಾಗಿಸುತ್ತೇವೆಂದು ಹೇಳಿ ಅಲ್ಲಿಯ ಚುನಾವಣೆಯನ್ನೂ ಇದೇ ರೀತಿ ಮುಂದೂಡುತ್ತೀರಾ.. ಲೋಕಸಭೆ ಚುನಾವಣೆಯನ್ನೂ ಇದೇ ರೀತಿ ಮುಂದೂಡಿಕೆ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ದೆಹಲಿಯಲ್ಲಿ ಉತ್ತರ, ದಕ್ಷಿಣ, ಪೂರ್ವ ಹೀಗೆ ಮೂರು ಪ್ರತ್ಯೇಕ ಮಹಾನಗರ ಪಾಲಿಕೆಗಳಿದ್ದು ಅವನ್ನು ಒಂದಾಗಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರಕ್ಕೆ ಬಂದಿದ್ದು, ಅದಕ್ಕಾಗಿ ಪ್ರತ್ಯೇಕ ಮಸೂದೆಯನ್ನು ತರಲು ಮುಂದಾಗಿದೆ. ಇದಕ್ಕಾಗಿ ಸದ್ಯಕ್ಕೆ ಚುನಾವಣೆ ನಡೆಸದಿರಲು ದೆಹಲಿ ಚುನಾವಣೆ ಆಯೋಗಕ್ಕೆ ಕೇಂದ್ರ ತಿಳಿಸಿದೆ. ಇದರಿಂದಾಗಿ ಮಹಾನಗರ ಪಾಲಿಕೆಯ ಚುನಾವಣೆ ಮುಂದೂಡಿಕೆ ಆಗಿದ್ದು ಆಮ್ ಆದ್ಮಿ ಪಕ್ಷವು ಬಿಜೆಪಿ ನಡೆಗೆ ಕಿಡಿಕಾರಿದೆ.
Delhi Chief Minister Arvind Kejriwal on Wednesday said the Aam Aadmi Party (AAP) will quit politics if the Bharatiya Janata Party (BJP) gets the civic polls conducted on time and wins them.“I dare BJP to conduct elections on time and win. If BJP wins the civic elections, we will leave politics,” Kejriwal told reporters at Delhi Vidhan Sabha.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm