ಬ್ರೇಕಿಂಗ್ ನ್ಯೂಸ್
23-03-22 05:32 pm HK Desk news ದೇಶ - ವಿದೇಶ
ನವದೆಹಲಿ, ಮಾ.23: ದೆಹಲಿ ಪಾಲಿಕೆ ಚುನಾವಣೆಯನ್ನು ಸಕಾಲದಲ್ಲಿ ನಡೆಸಿ, ಬಿಜೆಪಿ ಗೆದ್ದರೆ ಆಮ್ ಆದ್ಮಿ ಪಕ್ಷವು ರಾಜಕೀಯವನ್ನೇ ತ್ಯಜಿಸಲಿದೆ. ಜಗತ್ತಿನ ಅತಿದೊಡ್ಡ ಪಕ್ಷ ಎನ್ನುತ್ತಿರುವ ಬಿಜೆಪಿಗೆ ಸವಾಲು ಹಾಕುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೊಸ ಸವಾಲು ಹಾಕಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ಬಿಜೆಪಿ ಸರಕಾರವು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರಿಗೆ ಅವಮಾನ ಮಾಡಿದೆ. ತಾವು ಸೋಲುತ್ತೇವೆಂಬ ಭಯದಲ್ಲಿ ಬಿಜೆಪಿ ದೆಹಲಿ ಪಾಲಿಕೆಯ ಚುನಾವಣೆಯನ್ನು ಮುಂದೂಡುತ್ತೆ ಅಂದಾದಲ್ಲಿ ಮುಂದೆ, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯನ್ನೂ ಇದೇ ರೀತಿ ಸೋಲುವ ಭಯದಲ್ಲಿ ಮುಂದೂಡಬಹುದು ಎಂದು ಹೇಳಿದ್ದಾರೆ.
ದೆಹಲಿ ಪಾಲಿಕೆಯ ಚುನಾವಣೆಯನ್ನು ಏಕೀಕರಣದ ನೆಪದಲ್ಲಿ ಬಿಜೆಪಿ ಮುಂದೂಡುತ್ತಿದೆ ಎಂದು ಹೇಳಿದ ಕೇಜ್ರಿವಾಲ್, ಗುಜರಾತಿನಲ್ಲಿ ಚುನಾವಣೆ ಸೋಲುತ್ತೇವೆಂದು ಭಯದಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರವನ್ನು ಒಂದಾಗಿಸುತ್ತೇವೆಂದು ಹೇಳಿ ಅಲ್ಲಿಯ ಚುನಾವಣೆಯನ್ನೂ ಇದೇ ರೀತಿ ಮುಂದೂಡುತ್ತೀರಾ.. ಲೋಕಸಭೆ ಚುನಾವಣೆಯನ್ನೂ ಇದೇ ರೀತಿ ಮುಂದೂಡಿಕೆ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ದೆಹಲಿಯಲ್ಲಿ ಉತ್ತರ, ದಕ್ಷಿಣ, ಪೂರ್ವ ಹೀಗೆ ಮೂರು ಪ್ರತ್ಯೇಕ ಮಹಾನಗರ ಪಾಲಿಕೆಗಳಿದ್ದು ಅವನ್ನು ಒಂದಾಗಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರಕ್ಕೆ ಬಂದಿದ್ದು, ಅದಕ್ಕಾಗಿ ಪ್ರತ್ಯೇಕ ಮಸೂದೆಯನ್ನು ತರಲು ಮುಂದಾಗಿದೆ. ಇದಕ್ಕಾಗಿ ಸದ್ಯಕ್ಕೆ ಚುನಾವಣೆ ನಡೆಸದಿರಲು ದೆಹಲಿ ಚುನಾವಣೆ ಆಯೋಗಕ್ಕೆ ಕೇಂದ್ರ ತಿಳಿಸಿದೆ. ಇದರಿಂದಾಗಿ ಮಹಾನಗರ ಪಾಲಿಕೆಯ ಚುನಾವಣೆ ಮುಂದೂಡಿಕೆ ಆಗಿದ್ದು ಆಮ್ ಆದ್ಮಿ ಪಕ್ಷವು ಬಿಜೆಪಿ ನಡೆಗೆ ಕಿಡಿಕಾರಿದೆ.
Delhi Chief Minister Arvind Kejriwal on Wednesday said the Aam Aadmi Party (AAP) will quit politics if the Bharatiya Janata Party (BJP) gets the civic polls conducted on time and wins them.“I dare BJP to conduct elections on time and win. If BJP wins the civic elections, we will leave politics,” Kejriwal told reporters at Delhi Vidhan Sabha.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 03:44 pm
HK News Staffer
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm