ಬ್ರೇಕಿಂಗ್ ನ್ಯೂಸ್
26-03-22 08:27 pm HK Desk news ದೇಶ - ವಿದೇಶ
ಕಣ್ಣೂರು (ಕೇರಳ), ಮಾ.26: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ತಳಿಪರಂಬ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಕಣ್ಣೂರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ, ಬೆಳಗ್ಗೆಯೇ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಲ ಹೊತ್ತು ದೈವ ಸನ್ನಿಧಾನದಲ್ಲಿ ಸಮಯ ಕಳೆದರು. ಪ್ರಶಾಂತ ವಾತಾವರಣದಲ್ಲಿ ಇರುವ ಈ ಆಲಯ, ದೇಶದ 108 ಪ್ರಾಚೀನ ಶಿವಾಲಯಗಳಲ್ಲಿ ಒಂದು. ತ್ರೇತಾಯುಗದಲ್ಲಿ ಸಾಕ್ಷಾತ್ ಶ್ರೀರಾಮನೇ ಇಲ್ಲಿನ ಶಿವನ ರೂಪವಾದ ರಾಜರಾಜೇಶ್ವರ ದೇವರಿಗೆ ಪೂಜೆ ಸಲ್ಲಿಸಿದ್ದ ಎಂಬ ಐತಿಹ್ಯವಿದೆ. ಇಂಥ ಪುಣ್ಯಸ್ಥಳದಲ್ಲಿ ಶಿವನ ದರುಶನ ಪಡೆದಿದ್ದು ನನ್ನ ಭಾಗ್ಯವೇ ಸರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ್ ಜತೆಯಲ್ಲಿ ಇದ್ದರು. ದೇವಳದ ಆಡಳಿತ ಮಂಡಳಿಯ ಮುಖ್ಯಸ್ಥರು, ಅಧಿಕಾರಿಗಳು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡು ದೇವಳದ ಬಗ್ಗೆ ಮಾಹಿತಿ ನೀಡಿದರು.


ದೇವರ ದರುಶನದ ನಂತರ ಮಾಜಿ ಮುಖ್ಯಮಂತ್ರಿಗಳು ದೇವಳಕ್ಕೆ ಸುತ್ತು ಪ್ರದಕ್ಷಿಣೆ ಹಾಕಿದರು. ದೇವಾಲಯದ ನಿರ್ಮಾಣ ಶೈಲಿ, ಧಾರ್ಮಿಕ ವಿಧಿ ವಿಧಾನಗಳು ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಕೂಡ ಚುನಾವಣೆಗೆ ಮುನ್ನ ಕಣ್ಣೂರು ಜಿಲ್ಲೆಯ ತಳಿಪರಂಬ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಆನಂತರ ಪ್ರತಿ ಚುನಾವಣೆಯ ಸಂದರ್ಭದಲ್ಲಿ ತಳಿಪರಂಬ ಭೇಟಿ ನೀಡುವುದನ್ನು ರೂಢಿ ಮಾಡಿಕೊಂಡಿದ್ದಾರೆ.
HD Kumaraswamy visits Kerala Rajarajeshwari Temple along with Bandeppa Manikappa Kashempur.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm