ಬ್ರೇಕಿಂಗ್ ನ್ಯೂಸ್
02-08-20 03:05 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 2: ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಕೊರೊನಾ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕಿತರ ಬಗ್ಗೆ ಆರೋಗ್ಯ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಪಾಸಿಟಿವ್ ಆದ ಕೆಲವು ದಿನದ ಹಿಂದಷ್ಟೇ ಅಮಿತ್ ಷಾ ಪ್ರಧಾನ ಮಂತ್ರಿ ಗೃಹ ಕಚೇರಿಯಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಸಿದ್ದರು ಎನ್ನಲಾಗುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಆದರೆ ಪ್ರಧಾನ ಮಂತ್ರಿ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲಾಗಿತ್ತು. ಅಧಿಕಾರಿಗಳು ಮತ್ತು ಸಚಿವರು ಮಾಸ್ಕ್ ಧರಿಸಿದ್ದಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಕಳೆದ ಕೆಲವು ತಿಂಗಳುಗಳಿಂದ ಕೋವಿಡ್ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಲಾಗುತ್ತಿದ್ದು ಸಂಪೂರ್ಣ ತಪಾಸಣೆ ನಡೆಸಿದ ಬಳಿಕವಷ್ಟೇ ಒಳಗೆ ಬಿಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
ಹಾಗಿದ್ದರೂ, ಅಮಿತ್ ಷಾ ಸ್ವತಃ ತನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ತಪಾಸಣೆಗೆ ಒಳಗಾಗುವಂತೆ ಸೂಚನೆ ನೀಡಿದ್ದಾರೆ. ಈ ನಡುವೆ, ಅಮಿತ್ ಷಾಗೆ ಸೋಂಕು ಹೇಗೆ ಹರಡಿದೆ ಅನ್ನುವ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಸಚಿವರ ಸಂಪರ್ಕಕ್ಕೆ ಬಂದವರಿಗೆ ಯಾರಿಗಾದ್ರೂ ಸೋಂಕು ಇತ್ತೇ ಅನ್ನುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಕೊನೆಯ ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಅಧಿಕಾರಿಗಳು ಮತ್ತು ಸಚಿವರು ಈಗ ಕ್ವಾರಂಟೈನ್ ಆಗುವ ಸಾಧ್ಯತೆಯಿದೆ. ಆದಾಗ್ಯೂ ಯಾವಾಗ ಈ ಸಭೆ ನಡೆದಿತ್ತು ಅನ್ನುವುದರ ಬಗ್ಗೆ ಖಚಿತ ಮಾಹಿತಿ ಬಿಟ್ಟುಕೊಟ್ಟಿಲ್ಲ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm