ಬ್ರೇಕಿಂಗ್ ನ್ಯೂಸ್
23-09-20 10:56 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 23: ಪ್ರಧಾನಮಂತ್ರಿ ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಒಟ್ಟಾರೆ 58 ದೇಶಗಳಿಗೆ ಭೇಟಿ ನೀಡಿದ್ದು, ಇದಕ್ಕಾಗಿ ಒಟ್ಟು 517 ಕೋ.ರೂ. ಖರ್ಚು ತಗಲಿದೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸರಕಾರ ಲಿಖಿತ ಉತ್ತರ ನೀಡಿದೆ. ವಿದೇಶ ಪ್ರಯಾಣಕ್ಕೆ ವ್ಯಯಿಸಿದ ಖರ್ಚು ಎಷ್ಟೆಂಬ ಪ್ರಶ್ನೆಗೆ ವಿದೇಶಾಂಗ ಇಲಾಖೆ ರಾಜ್ಯ ಸಚಿವ ಮುರಲೀಧರನ್ ಲಿಖಿತ ಉತ್ತರ ನೀಡಿದ್ದಾರೆ.
ಪ್ರಧಾನಮಂತ್ರಿ ಮೋದಿ ಅಮೆರಿಕ ಹಾಗೂ ರಶ್ಯಕ್ಕೆ ತಲಾ ಐದು ಬಾರಿ ಭೇಟಿ ನೀಡಿದ್ದಾರೆ. ಗಡಿ ಬಿಕ್ಕಟ್ಟನ್ನು ಹೊಂದಿರುವ ಚೀನಾ ದೇಶಕ್ಕೆ ಐದು ಬಾರಿ ಮೋದಿ ಭೇಟಿ ನೀಡಿದ್ದಾರೆ ಎಂದು ಸಚಿವರ ಉತ್ತರದಲ್ಲಿ ತಿಳಿಸಲಾಗಿದೆ. ಅಲ್ಲದೆ, ಸಿಂಗಾಪುರ, ಜರ್ಮನಿ, ಫ್ರಾನ್ಸ್, ಯುಎಇ ಹಾಗೂ ಶ್ರೀಲಂಕಾ ದೇಶಗಳಿಗೆ ಪ್ರಧಾನಿ ಭೇಟಿ ಕೊಟ್ಟಿದ್ದಾರೆ.
"ಈ ಎಲ್ಲ ವಿದೇಶ ಪ್ರಯಾಣಕ್ಕೆ ತಗಲಿರುವ ಒಟ್ಟು ಖರ್ಚು 517.82 ಕೋಟಿ ರೂ. ಎಂದು ಸರಕಾರದಿಂದ ಉತ್ತರ ನೀಡಿದ್ದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. 2019 ನವೆಂಬರ್ನಲ್ಲಿ ಕೊನೆಯ ಬಾರಿ ಪ್ರಧಾನಿ ವಿದೇಶಕ್ಕೆ ಭೇಟಿ ನೀಡಿದ್ದು, ಬ್ರೆಝಿಲ್ ನಲ್ಲಿ ನಡೆದ ಬ್ರಿಕ್ಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು.
ಈ ವರ್ಷ ಜಾಗತಿಕ ಮಟ್ಟದಲ್ಲಿ ಕೊರೋನ ಬಿಕ್ಕಟ್ಟು ಎದುರಾಗಿದ್ದರಿಂದ ಪ್ರಧಾನಿ ಈ ಬಾರಿ ವಿದೇಶ ಪ್ರಯಾಣ ಕೈಗೊಂಡಿಲ್ಲ.
Join our WhatsApp group for latest news updates (2)
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm