ಬ್ರೇಕಿಂಗ್ ನ್ಯೂಸ್
03-04-22 12:06 pm HK Desk news ದೇಶ - ವಿದೇಶ
ಕೊಲಂಬೋ, ಎ.3: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ, ದಂಗೆಯನ್ನು ಹತ್ತಿಕ್ಕಲು ಶ್ರೀಲಂಕಾ ಸರಕಾರ ಸಮಾಜಿಕ ಜಾಲತಾಣಗಳ ಮೇಲೆ ನಿರ್ಬಂಧ ಹೇರಿದೆ. ವಾರಾಂತ್ಯದಲ್ಲಿ ದೇಶಾದ್ಯಂತ ಕರ್ಫ್ಯೂ ವಿಧಿಸಿ, ಜನರ ಪ್ರತಿಭಟನೆಯನ್ನು ನಿಯಂತ್ರಿಸಲು ಮುಂದಾಗಿರುವ ಮಧ್ಯೆಯೇ ಜಾಲತಾಣಗಳ ಮೇಲೂ ನಿರ್ಬಂಧ ವಿಧಿಸಲಾಗಿದೆ.
ಶುಕ್ರವಾರ ದೇಶದ ಹಲವು ಕಡೆಗಳಲ್ಲಿ ಜನರು ದಂಗೆಯೇಳುವ ಲಕ್ಷಣ ಕಂಡುಬರುತ್ತಿದ್ದಂತೆ ತುರ್ತು ಪರಿಸ್ಥಿತಿ ಹೇರಿ ದೇಶಾದ್ಯಂತ ಕರ್ಫ್ಯೂ ಹೇರಲಾಗಿತ್ತು. ಆಮೂಲಕ ಜನರು ಬೀದಿಗೆ ಇಳಿಯದಂತೆ ಪೊಲೀಸರ ಮೂಲಕ ಹತ್ತಿಕ್ಕುವ ಯತ್ನ ಮಾಡಲಾಗಿದೆ. ಭಾನುವಾರ ಸಾಮಾಜಿಕ ಜಾಲತಾಣಗಳ ಮೇಲೂ ನಿರ್ಬಂಧ ವಿಧಿಸಿದ್ದು, ಟ್ವಿಟರ್, ಫೇಸ್ಬುಕ್, ವಾಟ್ಸಪ್, ಇನ್ ಸ್ಟಾಗ್ರಾಮ್ ಸೇರಿದಂತೆ ಎಲ್ಲ ರೀತಿಯ ಜಾಲತಾಣಗಳು ಭಾನುವಾರ ಸ್ಥಗಿತಗೊಂಡಿದೆ.
ಆಹಾರ, ಇನ್ನಿತರ ಸಾಮಗ್ರಿಗಳ ಕೊರತೆ ಎದುರಾಗಿರುವುದರಿಂದ ದೇಶಾದ್ಯಂತ ಜನರು ದಂಗೆಯೇಳಲು ಮುಂದಾಗಿದ್ದಾರೆ. ಹೀಗಾಗಿ ಸೋಮವಾರದ ವರೆಗೂ ದೇಶದಲ್ಲಿ ಕರ್ಫ್ಯೂ ಹೇರಿದ್ದು ಪೊಲೀಸರು ಬೀದಿಗೆ ಇಳಿದಿದ್ದಾರೆ. ಪ್ರತಿಭಟನೆ ನಡೆಸುವ ಮಂದಿಯನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ. ಹೀಗಾಗಿ ಎಲ್ಲ ರೀತಿಯ ಅಂಗಡಿ, ವಹಿವಾಟು ಬಂದ್ ಆಗಿದ್ದು, ಜನರು ಮನೆಯಿಂದ ಹೊರಬರದಂತೆ ಪೊಲೀಸರು ತಡೆಯುತ್ತಿದ್ದಾರೆ.
President Gotabaya Rajapaksa issued a notice prohibiting anyone from being on any public road, in a park, on trains, or on the seashore, unless they have written permission from the authorities.The curfew began at dusk on Saturday.The social media sites blocked include Facebook, Twitter andInstagram.WhatsApp is also down, and mobile phone users received a message saying this was "as directed by the Telecommunications Regulatory Commission".
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm