ಬ್ರೇಕಿಂಗ್ ನ್ಯೂಸ್
23-09-20 02:28 pm Headline Karnataka News Network ದೇಶ - ವಿದೇಶ
ಥಾಣೆ, ಸೆಪ್ಚಂಬರ್ 23: ಮಹಾರಾಷ್ಟ್ರದ ಭಿವಂಡಿ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿರುವ ಕಟ್ಟಡ ಕುಸಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 39ಕ್ಕೇರಿಕೆಯಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಸಾವನ್ನಪ್ಪಿದವರ ಪೈಕಿ ಮೂವರು ಮಕ್ಕಳು ಸೇರಿದಂತೆ 15 ವರ್ಷ ವಯಸ್ಸಿನ ಹದಿನೈದು ಮಕ್ಕಳು ಇದ್ದಾರೆ. ಸುರಿಯುವ ಮಳೆಯ ನಡುವೆಯೇ ಇಡೀ ರಾತ್ರಿ ರಕ್ಷಣಾ ಕಾರ್ಯ ಮುಂದುವರಿದಿದೆ. ಇಲ್ಲಿಯವರೆಗೂ ಕಟ್ಟಡದ ಅವಶೇಷಗಳಡಿಯಿಂದ 25 ಮಂದಿಯನ್ನು ರಕ್ಷಿಸಲಾಗಿದೆ. ಅವರನ್ನು ಭಿವಂಡಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳಿಂದ ಕಟ್ಟಡದ ಅವಶೇಷಗಳ ಅಡಿ ಸಿಲುಕಿಕೊಂಡಿದ್ದ ಮೃತದೇಹಗಳು ಕೊಳೆಯುವ ಹಂತದಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

43 ವರ್ಷದಷ್ಟು ಹಳೆಯದಾಗಿರುವ ಮೂರು ಅಂತಸ್ತಿನ ಕಟ್ಟಡ ಸೋಮವಾರ ಮುಂಜಾನೆ 3:40ರ ಸುಮಾರಿಗೆ ಕುಸಿದುಬಿದ್ದಿತ್ತು.
Join our WhatsApp group for latest news updates (2)
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm