ಬ್ರೇಕಿಂಗ್ ನ್ಯೂಸ್
23-09-20 02:28 pm Headline Karnataka News Network ದೇಶ - ವಿದೇಶ
ಥಾಣೆ, ಸೆಪ್ಚಂಬರ್ 23: ಮಹಾರಾಷ್ಟ್ರದ ಭಿವಂಡಿ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿರುವ ಕಟ್ಟಡ ಕುಸಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 39ಕ್ಕೇರಿಕೆಯಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಸಾವನ್ನಪ್ಪಿದವರ ಪೈಕಿ ಮೂವರು ಮಕ್ಕಳು ಸೇರಿದಂತೆ 15 ವರ್ಷ ವಯಸ್ಸಿನ ಹದಿನೈದು ಮಕ್ಕಳು ಇದ್ದಾರೆ. ಸುರಿಯುವ ಮಳೆಯ ನಡುವೆಯೇ ಇಡೀ ರಾತ್ರಿ ರಕ್ಷಣಾ ಕಾರ್ಯ ಮುಂದುವರಿದಿದೆ. ಇಲ್ಲಿಯವರೆಗೂ ಕಟ್ಟಡದ ಅವಶೇಷಗಳಡಿಯಿಂದ 25 ಮಂದಿಯನ್ನು ರಕ್ಷಿಸಲಾಗಿದೆ. ಅವರನ್ನು ಭಿವಂಡಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳಿಂದ ಕಟ್ಟಡದ ಅವಶೇಷಗಳ ಅಡಿ ಸಿಲುಕಿಕೊಂಡಿದ್ದ ಮೃತದೇಹಗಳು ಕೊಳೆಯುವ ಹಂತದಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
43 ವರ್ಷದಷ್ಟು ಹಳೆಯದಾಗಿರುವ ಮೂರು ಅಂತಸ್ತಿನ ಕಟ್ಟಡ ಸೋಮವಾರ ಮುಂಜಾನೆ 3:40ರ ಸುಮಾರಿಗೆ ಕುಸಿದುಬಿದ್ದಿತ್ತು.
Join our WhatsApp group for latest news updates (2)
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm