ಬ್ರೇಕಿಂಗ್ ನ್ಯೂಸ್
24-09-20 10:04 am Headline Karnataka News Network ದೇಶ - ವಿದೇಶ
ಸೂರತ್, ಸೆಪ್ಟಂಬರ್ 24: ದೇಶದ ಪ್ರಮುಖ ಬಂದರು ಎಂದು ಗುರುತಿಸಿಕೊಂಡಿರುವ ಸೂರತ್ನ ಹಜೀರಾ ಬಂದರಿನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್ಜಿಸಿ) ಘಟಕದಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.
ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳು ಭಾರೀ ಶಬ್ದ ಕೇಳಿ ನಿದ್ದೆಯಿಂದ ಎಚ್ಚರಗೊಂಡಿದ್ದು, ಬೆಂಕಿಯ ತೀವ್ರತೆಯ ಕಂಡು ಆತಂಕಗೊಂಡಿದ್ದಾರೆ. ಸದ್ಯದ ಮಾಹಿತಿಯ ಅನ್ವಯ, ಹಜೀರಾ ಬಂದರಿನ ಟರ್ಮಿನಲ್ನಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ತೀವ್ರತೆಗೆ ಬಂದರಿನ ಆಕಾಶ ಸಂಪೂರ್ಣ ಕೆಂಪಾಗಿ ಬದಲಾಗಿತ್ತು.
ಘಟನೆ ಕುರಿತಂತೆ ಸ್ಥಳೀಯ ನಿವಾಸಿಗಳು ಬೆಂಕಿ ಹೊತ್ತಿ ಉರಿಸುತ್ತಿರುವ ಸಂದರ್ಭದ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಬೆಂಕಿಯ ಕಾರಣದಿಂದ ಘಟನೆ ನಡೆದ ಸ್ಥಳದಿಂದ ಸುಮಾರು 10 ಕಿಮೀ ದೂರದವರೆಗೂ ಗ್ಯಾಸ್ ವಾಸನೆ ಆವರಿಸಿದೆ ಎಂದು ನಿವಾಸಿಗಳು ಹೇಳಿದ್ದರೆ. ಘಟನೆ ನಡೆದ ಸಂದರ್ಭದಲ್ಲಿ ಹಲವರು ಭೂಕಂಪನದಿಂದ ದುರಂತ ನಡೆದಿದೆ ಎಂದು ಹಲವರು ತಪ್ಪಾಗಿ ಭಾವಿಸಿದ್ದರು ಎನ್ನಲಾಗಿದೆ.
ಸ್ಫೋಟದ ಕುರಿತು ಸ್ಪಷ್ಟನೆ ನೀಡಿರುವ ಒಎನ್ಜಿಸಿ, ಹಜೀರಾ ಅನಿಲ ಸಂಸ್ಕರಣಾ ಘಟಕದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಕೊಂಡಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಅಪಘಾತ ಅಥವಾ ಗಾಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ ಕೂಡಲೇ ಘಟನಾ ಸ್ಥಳಕ್ಕೆ ಹತ್ತಿರವಾಗಿದ್ದ ರಿಲಯನ್ಸ್, ಕ್ರಿಬ್ಕೊ, ಎನ್ಟಿಪಿಸಿ, ಅದಾನಿ, ಶೆಲ್, ಗೇಲ್, ಜಿಎಸ್ಇಜಿ ಮತ್ತು ಇತರ ಹಲವು ಸ್ಥಾವರಗಳನ್ನು ಮುನ್ನೆಚ್ಚರಿಕ ಕ್ರಮವಾಗಿ ಮುಚ್ಚಲಾಗಿದೆ ಎಂಬ ಮಾಹಿತಿ ಲಭಿಸಿದೆ. ಹಜೀರಾ ಬಂದರು ಅರಬ್ಬೀ ಸಮುದ್ರದಿಂದ 8 ಕಿಮೀ ದೂರಲ್ಲಿರುವ ತಪತಿ ನದಿಯ ದಡದಲ್ಲಿದೆ. ಆಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
Major blast in #surat #hazira Any details regarding this if someone knows ? pic.twitter.com/xUitwyOFwZ
— Dhiraj Khanchandani (@dhiraj_k12) September 23, 2020
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm