ಬ್ರೇಕಿಂಗ್ ನ್ಯೂಸ್
02-08-20 04:47 pm Headline Karnataka News Network ದೇಶ - ವಿದೇಶ
ನವದೆಹಲಿ: ಬೇಕಾಬಿಟ್ಟಿಯಾಗಿ ಪಿಪಿಇ ಕಿಟ್ ಎಸೆದಿದ್ದ ಕೊರೊನಾ ಸೋಂಕಿತನ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಪಾಠ ಕಲಿಸಲಾಗಿದೆ.
ದಕ್ಷಿಣ ದೆಹಲಿಯ ಸಿ.ಆರ್.ಪಾರ್ಕ್ ಬಳಿ ಘಟನೆ ನಡೆದಿದ್ದು, ಸೋಂಕಿತನ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೊರೊನಾ ಸೋಂಕಿತ ಗುಣಮುಖವಾದ ತಕ್ಷಣ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್ ಸಂಗೀತ ಸಂಯೋಜಕ ಶಾಂತನು ಮೊಯಿತ್ರಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವಿಡಿಯೋ ಆಧರಿಸಿ ಪೊಲೀಸರು ಎಚ್ಚೆತ್ತುಕೊಂಡು ಪ್ರಕರಣ ದಾಖಲಿಸಿದ್ದಾರೆ.
This is a video of a house in C.R.Park Delhi, A 98 with likely COVID patients disposing there PPE kits in the gully behind ...this is hazardous and dangerous. Many senior citizens live here and r petrified. Authorities please look into this urgently 🙏🙏 @AtishiAAP pic.twitter.com/lub7QVMC8G
— Shantanu Moitra (@ShantanuMoitra) July 30, 2020
ಸೋಂಕಿತನ ಮನೆಯ ಸುತ್ತ ಹಲವು ವೃದ್ಧರಿದ್ದಾರೆ. ಕೊರೊನಾ ಸೋಂಕಿತರು ಈ ರೀತಿ ಪಿಪಿಇ ಕಿಟ್ ರಸ್ತೆಗೆ ಎಸೆದರೆ ಏನು ಗತಿ ಎಂದು ಜಾಲತಾಣಗಳಲ್ಲಿ ಪ್ರಶ್ನಿಸಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಕಲ್ಕಾಜಿ ಎಎಪಿ ಶಾಸಕ ಅತಿಶಿ ಮರ್ಲೆನಾ ಅವರಿಗೆ ಟ್ಯಾಗ್ ಮಾಡಿ ಮೊಯಿತ್ರಾ ಟ್ವೀಟ್ ಮಾಡಿದ್ದರು. ಈ ಗಲ್ಲಿಯಲ್ಲಿ ಯಾರೋ ಪಿಪಿಇ ಕಿಟ್ ಎಸೆದಿದ್ದಾರೆ. ಇದು ಬಹುಶಃ ಕೊರೊನಾ ಸೋಂಕಿತರ ಪಿಪಿಇ ಕಿಟ್ ಇರಬಹುದು. ಇದು ತುಂಬಾ ಅಪಾಯಕಾರಿ. ಈ ಭಾಗದಲ್ಲಿ ತುಂಬಾ ಜನ ಹಿರಿಯ ನಾಗರಿಕರಿದ್ದಾರೆ. ಅಧಿಕಾರಿಗಳು ತುರ್ತಾಗಿ ಇದನ್ನು ಗಮನಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಪೊಲೀಸರು ಈ ಕುರಿತು ತನಿಖೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಸೋಂಕಿತ ಗುಣಮುಖವಾಗುತ್ತಿದ್ದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm