ಬ್ರೇಕಿಂಗ್ ನ್ಯೂಸ್
02-08-20 04:47 pm Headline Karnataka News Network ದೇಶ - ವಿದೇಶ
ನವದೆಹಲಿ: ಬೇಕಾಬಿಟ್ಟಿಯಾಗಿ ಪಿಪಿಇ ಕಿಟ್ ಎಸೆದಿದ್ದ ಕೊರೊನಾ ಸೋಂಕಿತನ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಪಾಠ ಕಲಿಸಲಾಗಿದೆ.
ದಕ್ಷಿಣ ದೆಹಲಿಯ ಸಿ.ಆರ್.ಪಾರ್ಕ್ ಬಳಿ ಘಟನೆ ನಡೆದಿದ್ದು, ಸೋಂಕಿತನ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೊರೊನಾ ಸೋಂಕಿತ ಗುಣಮುಖವಾದ ತಕ್ಷಣ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್ ಸಂಗೀತ ಸಂಯೋಜಕ ಶಾಂತನು ಮೊಯಿತ್ರಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವಿಡಿಯೋ ಆಧರಿಸಿ ಪೊಲೀಸರು ಎಚ್ಚೆತ್ತುಕೊಂಡು ಪ್ರಕರಣ ದಾಖಲಿಸಿದ್ದಾರೆ.
This is a video of a house in C.R.Park Delhi, A 98 with likely COVID patients disposing there PPE kits in the gully behind ...this is hazardous and dangerous. Many senior citizens live here and r petrified. Authorities please look into this urgently 🙏🙏 @AtishiAAP pic.twitter.com/lub7QVMC8G
— Shantanu Moitra (@ShantanuMoitra) July 30, 2020
ಸೋಂಕಿತನ ಮನೆಯ ಸುತ್ತ ಹಲವು ವೃದ್ಧರಿದ್ದಾರೆ. ಕೊರೊನಾ ಸೋಂಕಿತರು ಈ ರೀತಿ ಪಿಪಿಇ ಕಿಟ್ ರಸ್ತೆಗೆ ಎಸೆದರೆ ಏನು ಗತಿ ಎಂದು ಜಾಲತಾಣಗಳಲ್ಲಿ ಪ್ರಶ್ನಿಸಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಕಲ್ಕಾಜಿ ಎಎಪಿ ಶಾಸಕ ಅತಿಶಿ ಮರ್ಲೆನಾ ಅವರಿಗೆ ಟ್ಯಾಗ್ ಮಾಡಿ ಮೊಯಿತ್ರಾ ಟ್ವೀಟ್ ಮಾಡಿದ್ದರು. ಈ ಗಲ್ಲಿಯಲ್ಲಿ ಯಾರೋ ಪಿಪಿಇ ಕಿಟ್ ಎಸೆದಿದ್ದಾರೆ. ಇದು ಬಹುಶಃ ಕೊರೊನಾ ಸೋಂಕಿತರ ಪಿಪಿಇ ಕಿಟ್ ಇರಬಹುದು. ಇದು ತುಂಬಾ ಅಪಾಯಕಾರಿ. ಈ ಭಾಗದಲ್ಲಿ ತುಂಬಾ ಜನ ಹಿರಿಯ ನಾಗರಿಕರಿದ್ದಾರೆ. ಅಧಿಕಾರಿಗಳು ತುರ್ತಾಗಿ ಇದನ್ನು ಗಮನಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಪೊಲೀಸರು ಈ ಕುರಿತು ತನಿಖೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಸೋಂಕಿತ ಗುಣಮುಖವಾಗುತ್ತಿದ್ದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm