ಬ್ರೇಕಿಂಗ್ ನ್ಯೂಸ್
24-09-20 05:00 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟಂಬರ್ 24: ಮುಂಬೈ ಪೊಲೀಸರು ಬಾಲಿವುಡ್ ಡ್ರಗ್ ನಂಟಿನ ಹಿಂದೆ ಬಿದ್ದಿರುವಾಗಲೇ ಬಾಲಿವುಡ್ ನಟಿ, ಶೆರ್ಲಿನ್ ಚೋಪ್ರಾ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಐಪಿಎಲ್ ಪಂದ್ಯಾಟದ ಬಳಿಕ ನಡೆಯುವ ಪಾರ್ಟಿಯಲ್ಲಿ ಕ್ರಿಕೆಟಿಗರ ಪತ್ನಿಯರು ಮತ್ತು ಬಾಲಿವುಡ್ ತಾರೆಯರು ಕೊಕೇನ್ ಸೇವಿಸುತ್ತಿದ್ದರು. ಈ ಬಗ್ಗೆ ಮುಂಬೈ ಪೊಲೀಸರು ಬಯಸಿದರೆ ಮಾಹಿತಿ ನೀಡಲು ರೆಡಿ ಇದ್ದೇನೆ ಎಂದಿದ್ದಾರೆ.
‘ನಾನೊಮ್ಮೆ ಕೊಲ್ಕತಾದಲ್ಲಿ ಕೆಕೆಆರ್ ತಂಡದ ಐಪಿಎಲ್ ಪಂದ್ಯ ನಡೆಯುತ್ತಿದ್ದಾಗ ವೀಕ್ಷಣೆಗೆ ಹೋಗಿದ್ದೆ. ಕ್ರಿಕೆಟ್ ಮುಗಿದ ಬಳಿಕ ಪಾರ್ಟಿ ನಡೆದಿದ್ದು, ನನಗೂ ಆಹ್ವಾನ ನೀಡಿದ್ದರು. ಹಾಗೇ ನಾನೂ ಹೋಗಿದ್ದೆ. ಬಾಲಿವುಡ್ ತಾರೆಯರು ಮತ್ತು ಕ್ರಿಕೆಟರ್ ಗಳ ಪತ್ನಿಯರು ಕೂಡ ಪಾಲ್ಗೊಂಡಿದ್ದರು. ಆದರೆ ಅಲ್ಲಿ ಹೋಗಿದ್ದ ನನಗೆ ಶಾಕ್ ಆಗಿತ್ತು. ಪಾರ್ಟಿಯಲ್ಲಿ ಕುಣಿದು ದಣಿದ ಬಳಿಕ ನಾನು ಲೇಡಿಸ್ ವಾಶ್ ರೂಂ ಹೋಗಿದ್ದೆ. ಅಲ್ಲಿ ನೋಡಿದಾಗ, ಕ್ರಿಕೆಟಿಗರ ಪತ್ನಿಯರು ಕೊಕೇನ್ ಸೇವಿಸುತ್ತಿದ್ದರು. ನನ್ನತ್ತ ನೋಡಿ, ಕಿರುನಗೆ ಬೀರಿದರು. ನಾನು ಅವರತ್ತ ನಗು ಬೀರುತ್ತಲೇ ಹೊರಬಂದೆ. ನಾನೇನೋ ಸಲ್ಲದ ಜಾಗಕ್ಕೆ ಬಂದಿದ್ದೇನೋ ಅನಿಸ್ತು…’
‘ಆನಂತರವೂ ಡ್ರಗ್ ಪಾರ್ಟಿ ಜೋರಾಗಿಯೇ ನಡೆದಿತ್ತು. ಡ್ರಗ್ ಪಾರ್ಟಿಗಳು ಹಾಗೇ, ಒಂದರ ಮೇಲೊಂದು ನಡೆಯುತ್ತಿರುತ್ತೆ. ಸ್ವಲ್ಪ ಹೊತ್ತಿನ ಬಳಿಕ ಕುತೂಹಲದಿಂದ ಜಂಟ್ಸ್ ವಾಶ್ ರೂಮಿಗೆ ಹೋದೆ. ಅಲ್ಲಿನ ದೃಶ್ಯಗಳು ಬೇರೆ ತರ ಇರಲಿಲ್ಲ. ಸೇಮ್ ಆಗಿತ್ತು..’ ಎಂದು ಶರ್ಲಿನ್ ಚೋಪ್ರಾ ಬಾಂಬ್ ಸಿಡಿಸಿದ್ದಾಳೆ.

ಇದೇ ವೇಳೆ, ಮುಂಬೈನ ಎನ್ ಸಿಬಿ ಅಧಿಕಾರಿಗಳು ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ರಕುಲ್ ಪ್ರೀತ್ ಸಿಂಗ್, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ. ಬಾಲಿವುಡ್ ಡ್ರಗ್ ನಂಟು ಕೇಳಿ ಬರುತ್ತಿದ್ದಂತೆ ಕ್ರಿಕೆಟಿಗರಿಗೂ ಡ್ರಗ್ ನಂಟು ಇದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಯಾವುದೇ ದೃಢವಾದ ಸಾಕ್ಷ್ಯಗಳು ಸಿಕ್ಕಿರಲಿಲ್ಲ.
Join our WhatsApp group for latest news updates (2)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm