ಬ್ರೇಕಿಂಗ್ ನ್ಯೂಸ್
28-04-22 10:39 pm HK Desk News ದೇಶ - ವಿದೇಶ
ಮುಂಬೈ, ಎ.28 : ಧಾರ್ಮಿಕ ಸ್ಥಳಗಳು ಮತ್ತು ಮಸೀದಿಗಳಲ್ಲಿದ್ದ ಅಕ್ರಮ ಧ್ವನಿವರ್ಧಕಗಳನ್ನು ತೆಗೆಸಿದ್ದಕ್ಕೆ ಯೋಗಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶಂಸಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ನಮ್ಮಲ್ಲಿ ಈ ಕೆಲಸ ಮಾಡಲು ಯಾವುದೇ ಯೋಗಿಗಳಿಲ್ಲ, ಇರುವುದು ಭೋಗಿಗಳು ಎಂದು ಟೀಕಿಸಿದ್ದಾರೆ.
ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸರು ಬುಧವಾರ ಧಾರ್ಮಿಕ ಸ್ಥಳಗಳಲ್ಲಿನ ಸುಮಾರು 11,000 ಧ್ವನಿ ವರ್ಧಕಗಳನ್ನು ತೆರವುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಟ್ವಿಟರ್ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ರಾಜ್ ಠಾಕ್ರೆ, 'ಧಾರ್ಮಿಕ ಸ್ಥಳಗಳಿಂದ, ವಿಶೇಷವಾಗಿ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಿದ್ದಕ್ಕಾಗಿ ನಾನು ಯೋಗಿ ಸರ್ಕಾರವನ್ನು ಅಭಿನಂದಿಸುತ್ತೇನೆ ಮತ್ತು ಇದಕ್ಕಾಗಿ ನಾನು ಕೃತಜ್ಞನಾಗಿರುತ್ತೇನೆ ಎಂದು ಹೇಳಿದ್ದಾರೆ.

'ದುರದೃಷ್ಟವಶಾತ್ ಮಹಾರಾಷ್ಟ್ರದಲ್ಲಿ ನಮಗೆ ಯಾವುದೇ 'ಯೋಗಿಗಳು' ಇಲ್ಲ ; ನಮ್ಮಲ್ಲಿರುವುದು 'ಭೋಗಿಗಳು' ಎಂದು ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಜ್ ಠಾಕ್ರೆ, 'ಮುಸ್ಲಿಂ ಸಮುದಾಯದವರು ಧ್ವನಿವರ್ಧಕಗಳ ಮೂಲಕ ಮಸೀದಿಗಳಲ್ಲಿ ಆಜಾನ್ ನುಡಿಸುತ್ತಿರುವುದು ಸರಿಯಲ್ಲ. ಅವರು ಬದಲಾಗದಿದ್ದರೆ ಮಸೀದಿಗಳ ಮುಂದೆ ಅವರ ಧ್ವನಿವರ್ಧಕದ ಎರಡು ಪಟ್ಟು ಹನುಮಾನ್ ಚಾಲೀಸಾ ಹಾಕುತ್ತೇವೆ' ಎಂದು ಘೋಷಿಸಿದ್ದರು.
Uttar Pradesh Chief Minister Yogi Adityanath has already ordered the removal of loudspeakers installed in mosques, Maharashtra's Nation Building Party President Raj Thackeray said . In addition, there are no yogis in Maharashtra, who are criticized as being bandits.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm