ಬ್ರೇಕಿಂಗ್ ನ್ಯೂಸ್
24-09-20 10:35 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 24: ಕೊರೋನ ಸೋಂಕಿನಿಂದಾಗಿ ಇಲ್ಲಿನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ದೇಹಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಗುರುವಾರ ತಿಳಿಸಿದ್ದಾರೆ.
ಬಾಲಸುಬ್ರಹ್ಮಣ್ಯಂ ಅವರ ದೇಹಸ್ಥಿತಿ ಮತ್ತೆ ಹದಗೆಟ್ಟಿರುವುದರಿಂದ ಅವರನ್ನು ಗರಿಷ್ಠ ಜೀವರಕ್ಷಕ ವ್ಯವಸ್ಥ್ತೆಯಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆಯ ಸಹಾಯಕ ನಿರ್ದೇಶಕಿ ಡಾ.ಅನುರಾಧಾ ಭಾಸ್ಕರನ್ ಅವರು ತಿಳಿಸಿದ್ದಾರೆ. ಆಸ್ಪತ್ರೆಯ ತಜ್ಞ ವೈದ್ಯರ ತಂಡ ಅವರ ದೇಹಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಕೊರೋನ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಸ್ಟ್ 13ರಂದು ಅವರಲ್ಲಿ ಉಸಿರಾಟದ ಸಮಸ್ಯೆ ಉಲ್ಬಣಿಸಿದಾಗ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ, ಕೃತಕ ಉಸಿರಾಟ ವ್ಯವಸ್ಥೆಯಲ್ಲಿರಿಸಲಾಗಿತ್ತು
ಸೆಪ್ಟೆಂಬರ್ 19ರಂದು ಅವರ ಪುತ್ರ ಚರಣ್ ಅವರು ಟ್ವೀಟ್ ಮಾಡಿ, ತನ್ನ ತಂದೆ ಜೀವರಕ್ಷಕ ವ್ಯವಸ್ಥೆಯಲ್ಲಿಯೇ ಇರುವರಾದರೂ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರಿಗೆ ಬಾಯಿ ಮೂಲಕ ಆಹಾರ ನೀಡುವುದನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದರು.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm