ಬ್ರೇಕಿಂಗ್ ನ್ಯೂಸ್
25-09-20 11:40 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆ.25: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86,508 ಹೊಸ ಕೊರೋನ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 58 ಲಕ್ಷದ ಗಡಿ ದಾಟಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಮಖ್ಯೆ 9,66,382ಕ್ಕೆ ಇಳಿದಿದ್ದು, ಒಟ್ಟು 46,74,988 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಕೊರೋನ ವೈರಸ್ಗೆ ಬಲಿಯಾದವರ ಒಟ್ಟು ಸಂಖ್ಯೆ 91,149ಕ್ಕೇರಿದೆ.
ಗುರುವಾರ ದೇಶದಲ್ಲಿ 1141 ಮಂದಿ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸತತ ಎರಡನೇ ದಿನ ಸಾವಿನ ಸಂಖ್ಯೆ 1,100ಕ್ಕಿಂತ ಅಧಿಕ ದಾಖಲಾಗಿದೆ. ಈ ಮಧ್ಯೆ ದೇಶದಲ್ಲಿ ತಪಾಸಣೆ ಸಂಖ್ಯೆ ಕಡಿಮೆಗೊಳಿಸಿರುವ ಹಿನ್ನೆಲೆಯಲ್ಲಿ ಒಟ್ಟು ಪರೀಕ್ಷೆಗಳಿಗೆ ಹೋಲಿಸಿದರೆ ಪಾಸಿಟಿವ್ ಪ್ರಕರಣಗಳ ದರ ಹೆಚ್ಚಿದೆ. ಈ ವಾರದ ಮೊದಲ ಮೂರು ದಿನಗಳಲ್ಲಿ ಪಾಸಿಟಿವ್ ಪ್ರಕರಣಗಳ ಪ್ರಮಾಣ ಶೇಕಡ 9.3ರಷ್ಟಿದ್ದು, ಹಿಂದಿನ ಎರಡು ವಾರಗಳ ಕಾಲ ಇದು 8.7% ಇತ್ತು. ಇದು ದೇಶದಲ್ಲಿ ತಪಾಸಣೆ ಹೆಚ್ಚಿಸುವ ಅಗತ್ಯವನ್ನು ಎತ್ತಿ ತೋರಿಸಿದೆ.
ದೇಶದಲ್ಲಿ ಮೊದಲ ಬಾರಿಗೆ ಸೆಪ್ಟೆಂಬರ್ 17-23ರ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಪ್ರಗತಿ ದರ 0.6 ಶೇಕಡದಷ್ಟು ಕಡಿಮೆಯಾಗಿದೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am