ಬ್ರೇಕಿಂಗ್ ನ್ಯೂಸ್
25-09-20 05:59 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 25: 2020-21ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ವರ್ಷದ ತರಗತಿಗಳು ನವೆಂಬರ್ 1ರಿಂದಲೇ ಆರಂಭಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದ್ದು ಯುಜಿಸಿಯ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸಚಿವರೇ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್, ಯುಜಿಸಿ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯನ್ನು ಟ್ವೀಟ್ ಮಾಡಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಯುಜಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ ಒಳಗೆ ಪ್ರವೇಶ ಪ್ರಕ್ರಿಯೆ ಮುಗಿಸುವಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಅದರಂತೆ, ಈ ಸಾಲಿನ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನ.1ರಿಂದಲೇ ತರಗತಿ ಆರಂಭವಾಗಲಿದೆ. ಒಂದು ವೇಳೆ ಅರ್ಹ ಪರೀಕ್ಷೆಗಳ ಫಲಿತಾಂಶ ಘೋಷಣೆ ವಿಳಂಬವಾದಲ್ಲಿ ಆಯಾ ಯುನಿವರ್ಸಿಟಿಗಳ ವ್ಯಾಪ್ತಿಯಲ್ಲಿ ನ.18ರ ಒಳಗೆ ಪ್ರಕ್ರಿಯೆ ಮುಗಿಸಿ, ತರಗತಿ ಆರಂಭಿಸಬೇಕು ಎಂದು ಯುಜಿಸಿ ಮಾರ್ಗಸೂಚಿ ತಿಳಿಸಿದೆ.
ಅಲ್ಲದೆ, ನ.30ರ ಒಳಗೆ ಇತರೇ ಸೀಟುಗಳ ಪ್ರವೇಶಾತಿ ಕೂಡ ಮುಗಿಸಿರಬೇಕು. ಇನ್ನು ಪ್ರವೇಶ ಪರೀಕ್ಷೆ ಮೂಲಕವೇ ಅಡ್ಮಿಶನ್ ನಡೆಸುವ ಶಿಕ್ಷಣ ಸಂಸ್ಥೆಗಳು ಆದಷ್ಟು ಬೇಗ ಸಂಬಂಧಿತ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ. ಅಲ್ಲದೆ ಫಸ್ಟ್ ಸೆಮಿಸ್ಟರ್ ಪರೀಕ್ಷೆಯನ್ನು 2021ರ ಮಾರ್ಚ್ 8- 26ರ ಅವಧಿಯಲ್ಲಿ ನಡೆಸುವಂತೆಯೂ ನಿರ್ದೇಶನ ನೀಡಿದೆ.
Join our WhatsApp group for latest news updates (2)
In view of the #COVID19 Pandemic, @ugc_india has issued guidelines on Examinations & Academic Calendar for UG & PG Students for the Session 2020-21.
— Dr. Ramesh Pokhriyal Nishank (@DrRPNishank) September 25, 2020
For more details, visit the UGC website: https://t.co/HTMOrA0jNl#UGCGuidelines pic.twitter.com/1i7xhumDk7
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm