ಬ್ರೇಕಿಂಗ್ ನ್ಯೂಸ್
25-09-20 05:59 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 25: 2020-21ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ವರ್ಷದ ತರಗತಿಗಳು ನವೆಂಬರ್ 1ರಿಂದಲೇ ಆರಂಭಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದ್ದು ಯುಜಿಸಿಯ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸಚಿವರೇ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್, ಯುಜಿಸಿ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯನ್ನು ಟ್ವೀಟ್ ಮಾಡಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಯುಜಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ ಒಳಗೆ ಪ್ರವೇಶ ಪ್ರಕ್ರಿಯೆ ಮುಗಿಸುವಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಅದರಂತೆ, ಈ ಸಾಲಿನ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನ.1ರಿಂದಲೇ ತರಗತಿ ಆರಂಭವಾಗಲಿದೆ. ಒಂದು ವೇಳೆ ಅರ್ಹ ಪರೀಕ್ಷೆಗಳ ಫಲಿತಾಂಶ ಘೋಷಣೆ ವಿಳಂಬವಾದಲ್ಲಿ ಆಯಾ ಯುನಿವರ್ಸಿಟಿಗಳ ವ್ಯಾಪ್ತಿಯಲ್ಲಿ ನ.18ರ ಒಳಗೆ ಪ್ರಕ್ರಿಯೆ ಮುಗಿಸಿ, ತರಗತಿ ಆರಂಭಿಸಬೇಕು ಎಂದು ಯುಜಿಸಿ ಮಾರ್ಗಸೂಚಿ ತಿಳಿಸಿದೆ.
ಅಲ್ಲದೆ, ನ.30ರ ಒಳಗೆ ಇತರೇ ಸೀಟುಗಳ ಪ್ರವೇಶಾತಿ ಕೂಡ ಮುಗಿಸಿರಬೇಕು. ಇನ್ನು ಪ್ರವೇಶ ಪರೀಕ್ಷೆ ಮೂಲಕವೇ ಅಡ್ಮಿಶನ್ ನಡೆಸುವ ಶಿಕ್ಷಣ ಸಂಸ್ಥೆಗಳು ಆದಷ್ಟು ಬೇಗ ಸಂಬಂಧಿತ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ. ಅಲ್ಲದೆ ಫಸ್ಟ್ ಸೆಮಿಸ್ಟರ್ ಪರೀಕ್ಷೆಯನ್ನು 2021ರ ಮಾರ್ಚ್ 8- 26ರ ಅವಧಿಯಲ್ಲಿ ನಡೆಸುವಂತೆಯೂ ನಿರ್ದೇಶನ ನೀಡಿದೆ.
Join our WhatsApp group for latest news updates (2)
In view of the #COVID19 Pandemic, @ugc_india has issued guidelines on Examinations & Academic Calendar for UG & PG Students for the Session 2020-21.
— Dr. Ramesh Pokhriyal Nishank (@DrRPNishank) September 25, 2020
For more details, visit the UGC website: https://t.co/HTMOrA0jNl#UGCGuidelines pic.twitter.com/1i7xhumDk7
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm