ಬ್ರೇಕಿಂಗ್ ನ್ಯೂಸ್
03-08-20 05:36 am Headline Karnataka News Network ದೇಶ - ವಿದೇಶ
ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 3ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ರಕ್ಷಾ ಬಂಧನಕ್ಕೆ ಶುಭಾಶಯ ಕೋರಿದ್ದಾರೆ.
रक्षा बंधन के पावन पर्व पर समस्त देशवासियों को बहुत-बहुत शुभकामनाएं।
— Narendra Modi (@narendramodi) August 3, 2020
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಆಸ್ಪತ್ರೆ ಸೇರಿದ್ದಾರೆ. ಹೀಗಿದ್ದರೂ ರಕ್ಷಾ ಬಂಧನಕ್ಕೆ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
समस्त देशवासियों को रक्षाबंधन के पावन पर्व की हार्दिक शुभकामनाएँ। pic.twitter.com/OLWQgfuUvi
— Amit Shah (@AmitShah) August 3, 2020
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಟ್ವೀಟ್ ಮೂಲಕ ಶುಭಾಶಯ ಕೋರಿದ್ದು, ರಕ್ಷಾ ಬಂಧನಕ್ಕೆ ಶುಭಾಶಯಗಳು! ರಾಖಿ ಎಂಬುದು ಪ್ರೀತಿ ಮತ್ತು ನಂಬಿಕೆಯ ಪವಿತ್ರ ದಾರವಾಗಿದ್ದು, ಸಹೋದರಿಯರನ್ನು ಸಹೋದರರೊಂದಿಗೆ ವಿಶೇಷ ಬಂಧವನ್ನು ಬೆಸೆಯುತ್ತದೆ. ಈ ದಿನ ಮಹಿಳೆಯರ ಗೌರವ ಮತ್ತು ಘನತೆಯನ್ನು ಭದ್ರಪಡಿಸುವ ನಾವು ಬದ್ಧತೆಯನ್ನು ಪುನರುಚ್ಚರಿಸೋಣ ಎಂದಿದ್ದಾರೆ.
Greetings on Raksha Bandhan! Rakhi is the sacred thread of love and trust that connects sisters with brothers in a special bond. On this day, let us reiterate our commitment to secure the honour and dignity of women.
— President of India (@rashtrapatibhvn) August 3, 2020
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm