ಬ್ರೇಕಿಂಗ್ ನ್ಯೂಸ್
03-08-20 05:36 am Headline Karnataka News Network ದೇಶ - ವಿದೇಶ
ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 3ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ರಕ್ಷಾ ಬಂಧನಕ್ಕೆ ಶುಭಾಶಯ ಕೋರಿದ್ದಾರೆ.
रक्षा बंधन के पावन पर्व पर समस्त देशवासियों को बहुत-बहुत शुभकामनाएं।
— Narendra Modi (@narendramodi) August 3, 2020
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಆಸ್ಪತ್ರೆ ಸೇರಿದ್ದಾರೆ. ಹೀಗಿದ್ದರೂ ರಕ್ಷಾ ಬಂಧನಕ್ಕೆ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
समस्त देशवासियों को रक्षाबंधन के पावन पर्व की हार्दिक शुभकामनाएँ। pic.twitter.com/OLWQgfuUvi
— Amit Shah (@AmitShah) August 3, 2020
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಟ್ವೀಟ್ ಮೂಲಕ ಶುಭಾಶಯ ಕೋರಿದ್ದು, ರಕ್ಷಾ ಬಂಧನಕ್ಕೆ ಶುಭಾಶಯಗಳು! ರಾಖಿ ಎಂಬುದು ಪ್ರೀತಿ ಮತ್ತು ನಂಬಿಕೆಯ ಪವಿತ್ರ ದಾರವಾಗಿದ್ದು, ಸಹೋದರಿಯರನ್ನು ಸಹೋದರರೊಂದಿಗೆ ವಿಶೇಷ ಬಂಧವನ್ನು ಬೆಸೆಯುತ್ತದೆ. ಈ ದಿನ ಮಹಿಳೆಯರ ಗೌರವ ಮತ್ತು ಘನತೆಯನ್ನು ಭದ್ರಪಡಿಸುವ ನಾವು ಬದ್ಧತೆಯನ್ನು ಪುನರುಚ್ಚರಿಸೋಣ ಎಂದಿದ್ದಾರೆ.
Greetings on Raksha Bandhan! Rakhi is the sacred thread of love and trust that connects sisters with brothers in a special bond. On this day, let us reiterate our commitment to secure the honour and dignity of women.
— President of India (@rashtrapatibhvn) August 3, 2020
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am