ಬ್ರೇಕಿಂಗ್ ನ್ಯೂಸ್
03-08-20 05:36 am Headline Karnataka News Network ದೇಶ - ವಿದೇಶ
ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 3ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ರಕ್ಷಾ ಬಂಧನಕ್ಕೆ ಶುಭಾಶಯ ಕೋರಿದ್ದಾರೆ.
रक्षा बंधन के पावन पर्व पर समस्त देशवासियों को बहुत-बहुत शुभकामनाएं।
— Narendra Modi (@narendramodi) August 3, 2020
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಆಸ್ಪತ್ರೆ ಸೇರಿದ್ದಾರೆ. ಹೀಗಿದ್ದರೂ ರಕ್ಷಾ ಬಂಧನಕ್ಕೆ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
समस्त देशवासियों को रक्षाबंधन के पावन पर्व की हार्दिक शुभकामनाएँ। pic.twitter.com/OLWQgfuUvi
— Amit Shah (@AmitShah) August 3, 2020
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಟ್ವೀಟ್ ಮೂಲಕ ಶುಭಾಶಯ ಕೋರಿದ್ದು, ರಕ್ಷಾ ಬಂಧನಕ್ಕೆ ಶುಭಾಶಯಗಳು! ರಾಖಿ ಎಂಬುದು ಪ್ರೀತಿ ಮತ್ತು ನಂಬಿಕೆಯ ಪವಿತ್ರ ದಾರವಾಗಿದ್ದು, ಸಹೋದರಿಯರನ್ನು ಸಹೋದರರೊಂದಿಗೆ ವಿಶೇಷ ಬಂಧವನ್ನು ಬೆಸೆಯುತ್ತದೆ. ಈ ದಿನ ಮಹಿಳೆಯರ ಗೌರವ ಮತ್ತು ಘನತೆಯನ್ನು ಭದ್ರಪಡಿಸುವ ನಾವು ಬದ್ಧತೆಯನ್ನು ಪುನರುಚ್ಚರಿಸೋಣ ಎಂದಿದ್ದಾರೆ.
Greetings on Raksha Bandhan! Rakhi is the sacred thread of love and trust that connects sisters with brothers in a special bond. On this day, let us reiterate our commitment to secure the honour and dignity of women.
— President of India (@rashtrapatibhvn) August 3, 2020
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm