ಬ್ರೇಕಿಂಗ್ ನ್ಯೂಸ್
04-06-22 12:45 pm Udupi Correspondent ಸಿನಿಮಾ
ಉಡುಪಿ, ಜೂನ್ 4 : ಸಿನಿಮಾ ಶೈಲಿಯಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ, ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಎಂಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದಂತೆ ತಲೆಮರೆಸಿಕೊಂಡಿರುವ ಬರ್ತ್ ಡೇ ಯುವಕ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ಎಂಬವರ ಬಂಧನಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ್ ತಂಡ ಬಲೆ ಬೀಸಿದೆ.


ಮೇ 30 ರಂದು ಪಡುಬಿದ್ರಿಯ ಜೀತೇಂದ್ರ ಶೆಟ್ಟಿ ಮನೆಯಲ್ಲಿ ಏಳು ಮಂದಿ ಸ್ನೇಹಿತರು ಬರ್ತ್ ಡೇ ಪಾರ್ಟಿ ಮಾಡಿದ್ದರು. ನಿರಂಜನ್ ಶೆಟ್ಟಿಗಾರ್ ಎಂಬಾತನ ಹುಟ್ಟುಹಬ್ಬ ಆಚರಿಸಿದ್ದು, ತಲವಾರಿನಲ್ಲಿ ಕೇಕ್ ಕತ್ತರಿಸಿದ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು. ವಿಡಿಯೋ ವೈರಲ್ ಆಗಿದ್ದು ಪೊಲೀಸ್ ಇಲಾಖೆಗೆ ತಿಳಿಯುತ್ತಿದ್ದಂತೆ ಮೇಲಧಿಕಾರಿಗಳು ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ. ಇದರಿಂದ ಬರ್ತ್ ಡೇ ಪಾರ್ಟಿ ಮಾಡಿದ್ದ ಏಳು ಮಂದಿಗೆ ಸಂಕಷ್ಟ ಎದುರಾಗಿದೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇವರಿಗೆ ಕ್ರಿಮಿನಲ್ ಹಿನ್ನೆಲೆ ಇದೆಯೇ ಎನ್ನುವ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
A case is registered in Padubidri police station as per orders from SP against seven persons who celebrated a birthday by cutting the cake using sword and made the video go viral on social media. Rowdysheeter Jeethendra Shetty, Ganesh Poojary and Sharath Shetty, all residents of Padubidri, are taken into custody. Kaup circle inspector Prakash and Padubidri sub inspector Purushotham are on the hunt for the arrest of Niranjan Shettigar, Tanuj, Sooraj and Anish.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm