ಬ್ರೇಕಿಂಗ್ ನ್ಯೂಸ್
09-06-22 01:48 pm HK News Desk ಸಿನಿಮಾ
ಟಾಲಿವುಡ್, ಸ್ಯಾಂಡಲ್ವುಡ್, ಮಾಲಿವುಡ್ನಲ್ಲೂ ಮಿಂಚಿರುವ ಖ್ಯಾತ ಕಾಲಿವುಡ್ ನಟಿ ನಯನತಾರಾ ಇಂದು ಮದುವೆಯಾಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆಗೆ ನಯನತಾರಾ ಅವರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇಂದು ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.
ಇಂದು ಬೆಳಗ್ಗೆ 8:30 ರಿಂದ ಇದ್ದ ಶುಭ ಮುಹೂರ್ತದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಕಲ್ಯಾಣ ನೆರವೇರಿದೆ. ಮಹಾಬಲಿಪುರಂನಲ್ಲಿರುವ ಐಷಾರಾಮಿ ರೆಸಾರ್ಟ್ನಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ಶಾಸ್ತ್ರೋಕ್ತವಾಗಿ ಜರುಗಿದೆ. ಐಷಾರಾಮಿ ಹೋಟೆಲ್ನಲ್ಲಿ ಗಾಜಿನ ಬೃಹತ್ ಮಂಟಪದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ನಡೆದಿದೆ.




ಮದುವೆಗೆ ಆಗಮಿಸಿದ ಗಣ್ಯರು, ತಾರೆಯರು
ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರಿಗೆ ಮದುವೆಗೆ ‘ತಲೈವಾ’ ರಜನಿಕಾಂತ್ , ಶಾರುಖ್ ಖಾನ್ , ಶರತ್ ಕುಮಾರ್, ರಾಧಿಕಾ ಶರತ್ ಕುಮಾರ್, ನಟ ಕಾರ್ತಿ, ನಿರ್ದೇಶಕ ಮಣಿರತ್ನಂ, ಕೆ.ಎಸ್.ರವಿಕುಮಾರ್, ಮೋಹನ್ ರಾಜಾ, ಉದಯನಿಧಿ ಸ್ಟಾಲಿನ್, ಶಾಲಿನಿ ಅಜಿತ್, ನೆಲ್ಸನ್, ಅನಿರುದ್ಧ್, ದಿವ್ಯಾ ದರ್ಶಿನಿ, ವಿಜಯ್ ಸೇತುಪತಿ, ನಿರ್ದೇಶಕ ಅಟ್ಲೀ , ವಸಂತ್ ರವಿ, ನಿರ್ಮಾಪಕ ಬೋನಿ ಕಪೂರ್ , ನಟ ವಿಜಯ್ ಮುಂತಾದ ತಾರೆಯರು ಹಾಜರಾಗಿದ್ದರು.
Nayanthara and Vignesh Shivan are all set to tie the knot tomorrow, June 9, at a private resort in Mahabalipuram. Their 7-year old long relationship reads no less like a modern-day fairytale and their fans can't keep Superstar Rajinikanth reportedly took over the ceremony as he gave the mangalsutra to groom Vignesh Shivan to tie on Nayanthara.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm