ಬ್ರೇಕಿಂಗ್ ನ್ಯೂಸ್
09-06-22 01:48 pm HK News Desk ಸಿನಿಮಾ
ಟಾಲಿವುಡ್, ಸ್ಯಾಂಡಲ್ವುಡ್, ಮಾಲಿವುಡ್ನಲ್ಲೂ ಮಿಂಚಿರುವ ಖ್ಯಾತ ಕಾಲಿವುಡ್ ನಟಿ ನಯನತಾರಾ ಇಂದು ಮದುವೆಯಾಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆಗೆ ನಯನತಾರಾ ಅವರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇಂದು ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.
ಇಂದು ಬೆಳಗ್ಗೆ 8:30 ರಿಂದ ಇದ್ದ ಶುಭ ಮುಹೂರ್ತದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಕಲ್ಯಾಣ ನೆರವೇರಿದೆ. ಮಹಾಬಲಿಪುರಂನಲ್ಲಿರುವ ಐಷಾರಾಮಿ ರೆಸಾರ್ಟ್ನಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ಶಾಸ್ತ್ರೋಕ್ತವಾಗಿ ಜರುಗಿದೆ. ಐಷಾರಾಮಿ ಹೋಟೆಲ್ನಲ್ಲಿ ಗಾಜಿನ ಬೃಹತ್ ಮಂಟಪದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ನಡೆದಿದೆ.




ಮದುವೆಗೆ ಆಗಮಿಸಿದ ಗಣ್ಯರು, ತಾರೆಯರು
ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರಿಗೆ ಮದುವೆಗೆ ‘ತಲೈವಾ’ ರಜನಿಕಾಂತ್ , ಶಾರುಖ್ ಖಾನ್ , ಶರತ್ ಕುಮಾರ್, ರಾಧಿಕಾ ಶರತ್ ಕುಮಾರ್, ನಟ ಕಾರ್ತಿ, ನಿರ್ದೇಶಕ ಮಣಿರತ್ನಂ, ಕೆ.ಎಸ್.ರವಿಕುಮಾರ್, ಮೋಹನ್ ರಾಜಾ, ಉದಯನಿಧಿ ಸ್ಟಾಲಿನ್, ಶಾಲಿನಿ ಅಜಿತ್, ನೆಲ್ಸನ್, ಅನಿರುದ್ಧ್, ದಿವ್ಯಾ ದರ್ಶಿನಿ, ವಿಜಯ್ ಸೇತುಪತಿ, ನಿರ್ದೇಶಕ ಅಟ್ಲೀ , ವಸಂತ್ ರವಿ, ನಿರ್ಮಾಪಕ ಬೋನಿ ಕಪೂರ್ , ನಟ ವಿಜಯ್ ಮುಂತಾದ ತಾರೆಯರು ಹಾಜರಾಗಿದ್ದರು.
Nayanthara and Vignesh Shivan are all set to tie the knot tomorrow, June 9, at a private resort in Mahabalipuram. Their 7-year old long relationship reads no less like a modern-day fairytale and their fans can't keep Superstar Rajinikanth reportedly took over the ceremony as he gave the mangalsutra to groom Vignesh Shivan to tie on Nayanthara.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm