ಬ್ರೇಕಿಂಗ್ ನ್ಯೂಸ್
09-06-22 01:48 pm HK News Desk ಸಿನಿಮಾ
ಟಾಲಿವುಡ್, ಸ್ಯಾಂಡಲ್ವುಡ್, ಮಾಲಿವುಡ್ನಲ್ಲೂ ಮಿಂಚಿರುವ ಖ್ಯಾತ ಕಾಲಿವುಡ್ ನಟಿ ನಯನತಾರಾ ಇಂದು ಮದುವೆಯಾಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆಗೆ ನಯನತಾರಾ ಅವರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇಂದು ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.
ಇಂದು ಬೆಳಗ್ಗೆ 8:30 ರಿಂದ ಇದ್ದ ಶುಭ ಮುಹೂರ್ತದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಕಲ್ಯಾಣ ನೆರವೇರಿದೆ. ಮಹಾಬಲಿಪುರಂನಲ್ಲಿರುವ ಐಷಾರಾಮಿ ರೆಸಾರ್ಟ್ನಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ಶಾಸ್ತ್ರೋಕ್ತವಾಗಿ ಜರುಗಿದೆ. ಐಷಾರಾಮಿ ಹೋಟೆಲ್ನಲ್ಲಿ ಗಾಜಿನ ಬೃಹತ್ ಮಂಟಪದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ನಡೆದಿದೆ.




ಮದುವೆಗೆ ಆಗಮಿಸಿದ ಗಣ್ಯರು, ತಾರೆಯರು
ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರಿಗೆ ಮದುವೆಗೆ ‘ತಲೈವಾ’ ರಜನಿಕಾಂತ್ , ಶಾರುಖ್ ಖಾನ್ , ಶರತ್ ಕುಮಾರ್, ರಾಧಿಕಾ ಶರತ್ ಕುಮಾರ್, ನಟ ಕಾರ್ತಿ, ನಿರ್ದೇಶಕ ಮಣಿರತ್ನಂ, ಕೆ.ಎಸ್.ರವಿಕುಮಾರ್, ಮೋಹನ್ ರಾಜಾ, ಉದಯನಿಧಿ ಸ್ಟಾಲಿನ್, ಶಾಲಿನಿ ಅಜಿತ್, ನೆಲ್ಸನ್, ಅನಿರುದ್ಧ್, ದಿವ್ಯಾ ದರ್ಶಿನಿ, ವಿಜಯ್ ಸೇತುಪತಿ, ನಿರ್ದೇಶಕ ಅಟ್ಲೀ , ವಸಂತ್ ರವಿ, ನಿರ್ಮಾಪಕ ಬೋನಿ ಕಪೂರ್ , ನಟ ವಿಜಯ್ ಮುಂತಾದ ತಾರೆಯರು ಹಾಜರಾಗಿದ್ದರು.
Nayanthara and Vignesh Shivan are all set to tie the knot tomorrow, June 9, at a private resort in Mahabalipuram. Their 7-year old long relationship reads no less like a modern-day fairytale and their fans can't keep Superstar Rajinikanth reportedly took over the ceremony as he gave the mangalsutra to groom Vignesh Shivan to tie on Nayanthara.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm