ಬ್ರೇಕಿಂಗ್ ನ್ಯೂಸ್
09-06-22 01:48 pm HK News Desk ಸಿನಿಮಾ
ಟಾಲಿವುಡ್, ಸ್ಯಾಂಡಲ್ವುಡ್, ಮಾಲಿವುಡ್ನಲ್ಲೂ ಮಿಂಚಿರುವ ಖ್ಯಾತ ಕಾಲಿವುಡ್ ನಟಿ ನಯನತಾರಾ ಇಂದು ಮದುವೆಯಾಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆಗೆ ನಯನತಾರಾ ಅವರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇಂದು ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.
ಇಂದು ಬೆಳಗ್ಗೆ 8:30 ರಿಂದ ಇದ್ದ ಶುಭ ಮುಹೂರ್ತದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಕಲ್ಯಾಣ ನೆರವೇರಿದೆ. ಮಹಾಬಲಿಪುರಂನಲ್ಲಿರುವ ಐಷಾರಾಮಿ ರೆಸಾರ್ಟ್ನಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ಶಾಸ್ತ್ರೋಕ್ತವಾಗಿ ಜರುಗಿದೆ. ಐಷಾರಾಮಿ ಹೋಟೆಲ್ನಲ್ಲಿ ಗಾಜಿನ ಬೃಹತ್ ಮಂಟಪದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ನಡೆದಿದೆ.




ಮದುವೆಗೆ ಆಗಮಿಸಿದ ಗಣ್ಯರು, ತಾರೆಯರು
ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರಿಗೆ ಮದುವೆಗೆ ‘ತಲೈವಾ’ ರಜನಿಕಾಂತ್ , ಶಾರುಖ್ ಖಾನ್ , ಶರತ್ ಕುಮಾರ್, ರಾಧಿಕಾ ಶರತ್ ಕುಮಾರ್, ನಟ ಕಾರ್ತಿ, ನಿರ್ದೇಶಕ ಮಣಿರತ್ನಂ, ಕೆ.ಎಸ್.ರವಿಕುಮಾರ್, ಮೋಹನ್ ರಾಜಾ, ಉದಯನಿಧಿ ಸ್ಟಾಲಿನ್, ಶಾಲಿನಿ ಅಜಿತ್, ನೆಲ್ಸನ್, ಅನಿರುದ್ಧ್, ದಿವ್ಯಾ ದರ್ಶಿನಿ, ವಿಜಯ್ ಸೇತುಪತಿ, ನಿರ್ದೇಶಕ ಅಟ್ಲೀ , ವಸಂತ್ ರವಿ, ನಿರ್ಮಾಪಕ ಬೋನಿ ಕಪೂರ್ , ನಟ ವಿಜಯ್ ಮುಂತಾದ ತಾರೆಯರು ಹಾಜರಾಗಿದ್ದರು.
Nayanthara and Vignesh Shivan are all set to tie the knot tomorrow, June 9, at a private resort in Mahabalipuram. Their 7-year old long relationship reads no less like a modern-day fairytale and their fans can't keep Superstar Rajinikanth reportedly took over the ceremony as he gave the mangalsutra to groom Vignesh Shivan to tie on Nayanthara.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm