ಬ್ರೇಕಿಂಗ್ ನ್ಯೂಸ್
09-06-22 01:48 pm HK News Desk ಸಿನಿಮಾ
ಟಾಲಿವುಡ್, ಸ್ಯಾಂಡಲ್ವುಡ್, ಮಾಲಿವುಡ್ನಲ್ಲೂ ಮಿಂಚಿರುವ ಖ್ಯಾತ ಕಾಲಿವುಡ್ ನಟಿ ನಯನತಾರಾ ಇಂದು ಮದುವೆಯಾಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆಗೆ ನಯನತಾರಾ ಅವರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇಂದು ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.
ಇಂದು ಬೆಳಗ್ಗೆ 8:30 ರಿಂದ ಇದ್ದ ಶುಭ ಮುಹೂರ್ತದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಕಲ್ಯಾಣ ನೆರವೇರಿದೆ. ಮಹಾಬಲಿಪುರಂನಲ್ಲಿರುವ ಐಷಾರಾಮಿ ರೆಸಾರ್ಟ್ನಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ಶಾಸ್ತ್ರೋಕ್ತವಾಗಿ ಜರುಗಿದೆ. ಐಷಾರಾಮಿ ಹೋಟೆಲ್ನಲ್ಲಿ ಗಾಜಿನ ಬೃಹತ್ ಮಂಟಪದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ನಡೆದಿದೆ.
ಮದುವೆಗೆ ಆಗಮಿಸಿದ ಗಣ್ಯರು, ತಾರೆಯರು
ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರಿಗೆ ಮದುವೆಗೆ ‘ತಲೈವಾ’ ರಜನಿಕಾಂತ್ , ಶಾರುಖ್ ಖಾನ್ , ಶರತ್ ಕುಮಾರ್, ರಾಧಿಕಾ ಶರತ್ ಕುಮಾರ್, ನಟ ಕಾರ್ತಿ, ನಿರ್ದೇಶಕ ಮಣಿರತ್ನಂ, ಕೆ.ಎಸ್.ರವಿಕುಮಾರ್, ಮೋಹನ್ ರಾಜಾ, ಉದಯನಿಧಿ ಸ್ಟಾಲಿನ್, ಶಾಲಿನಿ ಅಜಿತ್, ನೆಲ್ಸನ್, ಅನಿರುದ್ಧ್, ದಿವ್ಯಾ ದರ್ಶಿನಿ, ವಿಜಯ್ ಸೇತುಪತಿ, ನಿರ್ದೇಶಕ ಅಟ್ಲೀ , ವಸಂತ್ ರವಿ, ನಿರ್ಮಾಪಕ ಬೋನಿ ಕಪೂರ್ , ನಟ ವಿಜಯ್ ಮುಂತಾದ ತಾರೆಯರು ಹಾಜರಾಗಿದ್ದರು.
Nayanthara and Vignesh Shivan are all set to tie the knot tomorrow, June 9, at a private resort in Mahabalipuram. Their 7-year old long relationship reads no less like a modern-day fairytale and their fans can't keep Superstar Rajinikanth reportedly took over the ceremony as he gave the mangalsutra to groom Vignesh Shivan to tie on Nayanthara.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm