ಬ್ರೇಕಿಂಗ್ ನ್ಯೂಸ್
06-08-22 02:10 pm Source: Vijayakarnataka ಸಿನಿಮಾ
ಸಮೃದ್ಧಿಯ ದೇವತೆಯಾದ ಲಕ್ಷ್ಮಿಯ ಗೌರವಾರ್ಥವಾಗಿ ವರಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆ. ಸಾಮಾನ್ಯವಾಗಿ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಈ ವ್ರತವನ್ನು ಆಚರಿಸಲಾಗುತ್ತದೆ. ವರಲಕ್ಷ್ಮಿ ಅಥವಾ ವರಮಹಾಲಕ್ಷ್ಮಿ ಪೂಜೆಯ ದಿನವನ್ನು ಸಂಪತ್ತು ಮತ್ತು ಸಮೃದ್ಧಿಯ ದೇವತೆಯನ್ನು ಪೂಜಿಸಲು ಬಹಳ ಮುಖ್ಯವಾದ ದಿನವೆಂದು ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗಕ್ಕೂ ವರಮಹಾಲಕ್ಷ್ಮಿ ಹಬ್ಬದ ಜೊತೆಗೆ ಸ್ಪೆಷಲ್ ಕನೆಕ್ಷನ್ ಇದೆ. ಈ ಹಬ್ಬದಂದು ಸಿನಿಮಾ ರಿಲೀಸ್ ಮಾಡಲು ಅನೇಕರು ಪ್ಲ್ಯಾನ್ ಮಾಡಿಕೊಳ್ಳುತ್ತಾರೆ. ಆದರೆ ಈ ವರ್ಷದ ವರಮಹಾಲಕ್ಷ್ಮಿ ಹಬ್ಬದ ದಿನ ದೊಡ್ಡ ಸಿನಿಮಾಗಳ್ಯಾವುವು ತೆರೆಕಂಡಿಲ್ಲ. ಆದರೆ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಒಂದಷ್ಟು ಸ್ಪೆಷಲ್ ಪೋಸ್ಟರ್ಗಳನ್ನು ರಿಲೀಸ್ ಮಾಡಲಾಗಿದೆ. ಇಲ್ಲಿವೆ ಆ ಪೋಸ್ಟರ್ಗಳು.
ಮ್ಯಾನ್ಷನ್ ಹೌಸ್ ಮುತ್ತು
![]()
ಶುಗರ್ ಫ್ಯಾಕ್ಟರಿ
![]()
ಮರಳಿ ಮನಸಾಗಿದೆ
![]()
ಕಟ್ಲೆ
![]()
ಬಾಂಡ್ ರವಿ
![]()
ಡಿ 56
![]()
ವೀರಪುತ್ರ
![]()
ನ್ಯಾನೋ ನಾರಾಯಣಪ್ಪ
![]()
ತೋತಾಪುರಿ
![]()
ಶಾಲಿವಾಹನ ಶಕೆ
![]()
ಬೆಳ್ಳಿ ಚುಕ್ಕಿ ಹಳ್ಳಿ ಹಕ್ಕಿ
![]()
ಸಂಭ್ರಮ
![]()
ಮರ್ದಿನಿ
![]()
ಅನ್ಲಾಕ್ ರಾಘವ
![]()
ವಾವ್
![]()
Varamahalakshmi Festival 2022 Totapuri Sugar Factory And Other Kannada Movie New Poster Released.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm