ಬ್ರೇಕಿಂಗ್ ನ್ಯೂಸ್
06-08-22 02:10 pm Source: Vijayakarnataka ಸಿನಿಮಾ
ಸಮೃದ್ಧಿಯ ದೇವತೆಯಾದ ಲಕ್ಷ್ಮಿಯ ಗೌರವಾರ್ಥವಾಗಿ ವರಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆ. ಸಾಮಾನ್ಯವಾಗಿ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಈ ವ್ರತವನ್ನು ಆಚರಿಸಲಾಗುತ್ತದೆ. ವರಲಕ್ಷ್ಮಿ ಅಥವಾ ವರಮಹಾಲಕ್ಷ್ಮಿ ಪೂಜೆಯ ದಿನವನ್ನು ಸಂಪತ್ತು ಮತ್ತು ಸಮೃದ್ಧಿಯ ದೇವತೆಯನ್ನು ಪೂಜಿಸಲು ಬಹಳ ಮುಖ್ಯವಾದ ದಿನವೆಂದು ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗಕ್ಕೂ ವರಮಹಾಲಕ್ಷ್ಮಿ ಹಬ್ಬದ ಜೊತೆಗೆ ಸ್ಪೆಷಲ್ ಕನೆಕ್ಷನ್ ಇದೆ. ಈ ಹಬ್ಬದಂದು ಸಿನಿಮಾ ರಿಲೀಸ್ ಮಾಡಲು ಅನೇಕರು ಪ್ಲ್ಯಾನ್ ಮಾಡಿಕೊಳ್ಳುತ್ತಾರೆ. ಆದರೆ ಈ ವರ್ಷದ ವರಮಹಾಲಕ್ಷ್ಮಿ ಹಬ್ಬದ ದಿನ ದೊಡ್ಡ ಸಿನಿಮಾಗಳ್ಯಾವುವು ತೆರೆಕಂಡಿಲ್ಲ. ಆದರೆ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಒಂದಷ್ಟು ಸ್ಪೆಷಲ್ ಪೋಸ್ಟರ್ಗಳನ್ನು ರಿಲೀಸ್ ಮಾಡಲಾಗಿದೆ. ಇಲ್ಲಿವೆ ಆ ಪೋಸ್ಟರ್ಗಳು.
ಮ್ಯಾನ್ಷನ್ ಹೌಸ್ ಮುತ್ತು
![]()
ಶುಗರ್ ಫ್ಯಾಕ್ಟರಿ
![]()
ಮರಳಿ ಮನಸಾಗಿದೆ
![]()
ಕಟ್ಲೆ
![]()
ಬಾಂಡ್ ರವಿ
![]()
ಡಿ 56
![]()
ವೀರಪುತ್ರ
![]()
ನ್ಯಾನೋ ನಾರಾಯಣಪ್ಪ
![]()
ತೋತಾಪುರಿ
![]()
ಶಾಲಿವಾಹನ ಶಕೆ
![]()
ಬೆಳ್ಳಿ ಚುಕ್ಕಿ ಹಳ್ಳಿ ಹಕ್ಕಿ
![]()
ಸಂಭ್ರಮ
![]()
ಮರ್ದಿನಿ
![]()
ಅನ್ಲಾಕ್ ರಾಘವ
![]()
ವಾವ್
![]()
Varamahalakshmi Festival 2022 Totapuri Sugar Factory And Other Kannada Movie New Poster Released.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am