ಬ್ರೇಕಿಂಗ್ ನ್ಯೂಸ್
06-08-22 02:10 pm Source: Vijayakarnataka ಸಿನಿಮಾ
ಸಮೃದ್ಧಿಯ ದೇವತೆಯಾದ ಲಕ್ಷ್ಮಿಯ ಗೌರವಾರ್ಥವಾಗಿ ವರಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆ. ಸಾಮಾನ್ಯವಾಗಿ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಈ ವ್ರತವನ್ನು ಆಚರಿಸಲಾಗುತ್ತದೆ. ವರಲಕ್ಷ್ಮಿ ಅಥವಾ ವರಮಹಾಲಕ್ಷ್ಮಿ ಪೂಜೆಯ ದಿನವನ್ನು ಸಂಪತ್ತು ಮತ್ತು ಸಮೃದ್ಧಿಯ ದೇವತೆಯನ್ನು ಪೂಜಿಸಲು ಬಹಳ ಮುಖ್ಯವಾದ ದಿನವೆಂದು ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗಕ್ಕೂ ವರಮಹಾಲಕ್ಷ್ಮಿ ಹಬ್ಬದ ಜೊತೆಗೆ ಸ್ಪೆಷಲ್ ಕನೆಕ್ಷನ್ ಇದೆ. ಈ ಹಬ್ಬದಂದು ಸಿನಿಮಾ ರಿಲೀಸ್ ಮಾಡಲು ಅನೇಕರು ಪ್ಲ್ಯಾನ್ ಮಾಡಿಕೊಳ್ಳುತ್ತಾರೆ. ಆದರೆ ಈ ವರ್ಷದ ವರಮಹಾಲಕ್ಷ್ಮಿ ಹಬ್ಬದ ದಿನ ದೊಡ್ಡ ಸಿನಿಮಾಗಳ್ಯಾವುವು ತೆರೆಕಂಡಿಲ್ಲ. ಆದರೆ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಒಂದಷ್ಟು ಸ್ಪೆಷಲ್ ಪೋಸ್ಟರ್ಗಳನ್ನು ರಿಲೀಸ್ ಮಾಡಲಾಗಿದೆ. ಇಲ್ಲಿವೆ ಆ ಪೋಸ್ಟರ್ಗಳು.
ಮ್ಯಾನ್ಷನ್ ಹೌಸ್ ಮುತ್ತು
![]()
ಶುಗರ್ ಫ್ಯಾಕ್ಟರಿ
![]()
ಮರಳಿ ಮನಸಾಗಿದೆ
![]()
ಕಟ್ಲೆ
![]()
ಬಾಂಡ್ ರವಿ
![]()
ಡಿ 56
![]()
ವೀರಪುತ್ರ
![]()
ನ್ಯಾನೋ ನಾರಾಯಣಪ್ಪ
![]()
ತೋತಾಪುರಿ
![]()
ಶಾಲಿವಾಹನ ಶಕೆ
![]()
ಬೆಳ್ಳಿ ಚುಕ್ಕಿ ಹಳ್ಳಿ ಹಕ್ಕಿ
![]()
ಸಂಭ್ರಮ
![]()
ಮರ್ದಿನಿ
![]()
ಅನ್ಲಾಕ್ ರಾಘವ
![]()
ವಾವ್
![]()
Varamahalakshmi Festival 2022 Totapuri Sugar Factory And Other Kannada Movie New Poster Released.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm