ಬ್ರೇಕಿಂಗ್ ನ್ಯೂಸ್
08-08-22 03:05 pm Source: Vijayakarnataka ಸಿನಿಮಾ
ನಿತ್ಯಾ ಮೆನನ್ ( Nithya Menen ) ಇಂದು ಚಿತ್ರರಂಗದಲ್ಲಿ ಯಶಸ್ವಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಅಭಿನಯದ ವಿಚಾರವಾಗಿ ಸಕಾರಾತ್ಮಕ ಪ್ರತಿಕ್ರಿಯೆ ಜೊತೆಗೆ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವ ನಿತ್ಯಾರಿಗೆ 6 ವರ್ಷಗಳ ಕಾಲ ಸಿನಿಮಾ ವಿಮರ್ಶಕನೊಬ್ಬ ದೌರ್ಜನ್ಯ ಮಾಡಿದ್ದಾನಂತೆ, ಈ ಬಗ್ಗೆ ಸಂದರ್ಶನವೊಂದರಲ್ಲಿ ನಿತ್ಯಾ ಹೇಳಿಕೊಂಡಿದ್ದಾರೆ.
ಸಿನಿಮಾ ವಿಮರ್ಶಕ ಯಾರು ಎಂದು ನಿತ್ಯಾ ಹೇಳಿಲ್ಲ. ದೌರ್ಜನ್ಯದ ಬಗ್ಗೆ ಮಾತನಾಡಿರುವ ನಿತ್ಯಾ, "ಅವನು ಏನು ಹೇಳುತ್ತಾನೋ ಅದನ್ನು ನಂಬುವವರು ನಿಜವಾದ ಮೂರ್ಖರು. ಸಾಕಷ್ಟು ಸಮಯದಿಂದ ಅವನು ನನ್ನ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ. ವೈರಲ್ ಆಗುತ್ತಿದ್ದಂತೆ ಅವನು ನನ್ನ ಬಗ್ಗೆ ಸಾರ್ವಜನಿಕವಾಗಿ ಮಾತನಾಡಲು ಆರಂಭಿಸಿದ. 6 ವರ್ಷಗಳಿಗೂ ಅಧಿಕ ಕಾಲ ಅವನು ನನಗೆ ತಲೆನೋವು ಕೊಟ್ಟಿದ್ದಾನೆ" ಎಂದಿದ್ದಾರೆ.

"ಸಾಕಷ್ಟು ಜನರು ಪೊಲೀಸ್ ದೂರು ನೀಡಿ ಅಂತ ಹೇಳಿದರು. ಆದರೆ ನಾನು ಈ ಬಗ್ಗೆ ಪಾಲಕರ ಬಳಿ ಹೇಳಿದೆ, ಆಗ ಅವರು ಅವನ ಬಗ್ಗೆ ಮಾತನಾಡಲು ಆರಂಭಿಸಿದರು. ನನ್ನ ತಾಯಿ ಕ್ಯಾನ್ಸರ್ನಿಂದ ಗುಣಮುಖರಾಗುತ್ತಿರುವಾಗ ಅವನು ನನಗೆ ಕಾಲ್ ಮಾಡುತ್ತಿದ್ದ. ಯಾವಾಗಲೂ ಕೂಲ್ ಆಗಿರುತ್ತಿದ್ದ ನನ್ನ ತಂದೆ ತಾಯಿ ಅವನ ಜೊತೆ ಸಿಟ್ಟಾಗಿ ಮಾತನಾಡುತ್ತಿದ್ದರು. ತಂದೆ-ತಾಯಿಗೆ ಅವನ ನಂಬರ್ ಬ್ಲಾಕ್ ಮಾಡಿ ಅಂತ ಹೇಳಿದ್ದೆ. ಅವನ 30 ನಂಬರ್ನ್ನು ನಾನು ಬ್ಲಾಕ್ ಮಾಡಿದ್ದೇನೆ" ಎಂದಿದ್ದಾರೆ ನಿತ್ಯಾ ಮೆನನ್
'ಮೇಜರ್' ಸಿನಿಮಾದಲ್ಲಿ ಕೊನೆಯದಾಗಿ ನಿತ್ಯಾ ಕಾಣಿಸಿಕೊಂಡಿದ್ದರು. ಸಲಾಮ್ ವೆಂಕಿ, ಕಾಜಲ್, ವಿಶಾಲ್ ಜೆತ್ವ ನಟನೆಯ ಸಿನಿಮಾದಲ್ಲಿ ನಿತ್ಯಾ ಮೆನನ್ ಅವರು ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಅಮೆಜಾನ್ ಪ್ರೈಮ್ನಲ್ಲಿ ರಿಲೀಸ್ ಆದ 'ಮಾಡರ್ನ್ ಲವ್' ಸಿನಿಮಾದಲ್ಲಿ ನಿತ್ಯಾ ಕಾಣಿಸಿಕೊಂಡಿದ್ದರು.

1998ರಲ್ಲಿ Hanuman ಎಂಬ ಚಿತ್ರದಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡ ನಿತ್ಯಾ ಅವರು, ಮಲಯಾಳಂ, ತೆಲುಗು, ತಮಿಳು ಭಾಷೆಯ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ, ವೆಬ್ ಸಿರೀಸ್ ಜೊತೆಗೆ ನಿತ್ಯಾ, ರಿಯಾಲಿಟಿ ಶೋನಲ್ಲಿಯೂ ಜಡ್ಜ್ ಆಗಿ ಗುರುತಿಸಿಕೊಂಡಿದ್ದಾರೆ.
ಕನ್ನಡ ಸಿನಿಮಾಗಳು
ರಾಕೇಶ್ ಅಡಿಗ ಜೊತೆಗೆ 'ಜೋಶ್', 'ಐದೊಂದ್ಲ ಐದು', ಚೇತನ್ ಜೊತೆಗೆ 'ಮೈನಾ', ಕಿಚ್ಚ ಸುದೀಪ್ ಜೊತೆಗೆ 'ಕೋಟಿಗೊಬ್ಬ 2'
ಹಿಟ್ ಚಿತ್ರಗಳು
ದುಲ್ಕರ್ ಸಲ್ಮಾನ್ ಜೊತೆಗೆ 'ಬೆಂಗಳೂರು ಡೇಸ್', O Kadhal Kanmani, ಪವನ್ ಕಲ್ಯಾಣ್ ಜೊತೆಗೆ 'Bheemla Nayak', 'NTR: Kathanayakudu', ವಿಜಯ್ ದೇವರಕೊಂಡ ಜೊತೆಗೆ 'ಗೀತಾ ಗೋವಿಂದಂ', 'ಮಿಷನ್ ಮಂಗಲ್', ಜನತಾ ಗ್ಯಾರೇಜ್, Rudhramadevi, , ಕಾಂಚನಾ 2, 'S/O Satyamurthy', '100 Days of Love', 'JK Enum Nanbanin Vaazhkai', 'Malli Malli Idi Rani Roju', 'Jabardasth'
Nithya Movie Actress Nithya Menen Speaks About Of Harassment By Movie Reviewer.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am