ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
![]()
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
![]()
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
![]()
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
![]()
ಪುನೀತ್ ಜೊತೆಗೆ ವಿಜಯ್ಗೆ ಇತ್ತು ಒಡನಾಟ
![]()
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
![]()
ಪುನೀತ್ ರಾಜ್ಕುಮಾರ್ ಮೇಲೆ ವಿಜಯ್ಗೆ ಅಪಾರವಾದ ಗೌರವವಿದೆ
![]()
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
![]()
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
![]()
Vijay Deverakonda Ananya Panday Visit Puneeth Rajkumar Samadhi.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm