ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
![]()
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
![]()
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
![]()
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
![]()
ಪುನೀತ್ ಜೊತೆಗೆ ವಿಜಯ್ಗೆ ಇತ್ತು ಒಡನಾಟ
![]()
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
![]()
ಪುನೀತ್ ರಾಜ್ಕುಮಾರ್ ಮೇಲೆ ವಿಜಯ್ಗೆ ಅಪಾರವಾದ ಗೌರವವಿದೆ
![]()
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
![]()
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
![]()
Vijay Deverakonda Ananya Panday Visit Puneeth Rajkumar Samadhi.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am