ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
![]()
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
![]()
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
![]()
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
![]()
ಪುನೀತ್ ಜೊತೆಗೆ ವಿಜಯ್ಗೆ ಇತ್ತು ಒಡನಾಟ
![]()
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
![]()
ಪುನೀತ್ ರಾಜ್ಕುಮಾರ್ ಮೇಲೆ ವಿಜಯ್ಗೆ ಅಪಾರವಾದ ಗೌರವವಿದೆ
![]()
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
![]()
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
![]()
Vijay Deverakonda Ananya Panday Visit Puneeth Rajkumar Samadhi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am