ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
![]()
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
![]()
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
![]()
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
![]()
ಪುನೀತ್ ಜೊತೆಗೆ ವಿಜಯ್ಗೆ ಇತ್ತು ಒಡನಾಟ
![]()
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
![]()
ಪುನೀತ್ ರಾಜ್ಕುಮಾರ್ ಮೇಲೆ ವಿಜಯ್ಗೆ ಅಪಾರವಾದ ಗೌರವವಿದೆ
![]()
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
![]()
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
![]()
Vijay Deverakonda Ananya Panday Visit Puneeth Rajkumar Samadhi.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm