ಬ್ರೇಕಿಂಗ್ ನ್ಯೂಸ್
06-10-20 03:46 pm Headline Karnataka News Network ಸಿನಿಮಾ
ಹೈದರಾಬಾದ್, ಅಕ್ಟೋಬರ್ 06: ಬಾಲಿವುಡ್ ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಹಸೆಮಣೆ ಏರಲಿದ್ದಾರೆ. ತನ್ನ ಮದುವೆಯ ಬಗ್ಗೆ ಕಾಜಲ್, ಇನ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿದ್ದಾರೆ.
ಇದೇ ಅ. 30ರಂದು ಗೌತಮ್ ಕಿಟ್ಚು ಅವರನ್ನು ಮುಂಬೈನಲ್ಲಿ ಮದುವೆ ಆಗುತ್ತಿದ್ದೇನೆ. ಕುಟುಂಬಸ್ಥರು ಮತ್ತು ಆಪ್ತರನ್ನ ಮಾತ್ರ ಮದುವೆಗೆ ಆಹ್ವಾನಿಸಲಾಗಿದೆ. ಹೊಸ ಜೀವನಕ್ಕೆ ಕಾಲಿಡಲು ನಾನು ಥ್ರಿಲ್ ಆಗಿದ್ದೇನೆ. ಇಷ್ಟು ದಿನ ನೀವು ತೋರಿಸಿದ ಪ್ರೀತಿಗೆ ಅಭಾರಿಯಾಗಿದ್ದು, ನಿಮ್ಮ ಆಶೀರ್ವಾದ ನಮಗಿರಲಿ. ಮುಂದೆಯೂ ನಾನು ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸುತ್ತೇನೆ ಎಂದು ಕಾಜಲ್ ಬರೆದುಕೊಂಡಿದ್ದಾರೆ.


ಕಾಜಲ್ ಅಗರ್ವಾಲ್ ಜೊತೆಗೆ ವೈವಾಹಿಕ ಬದುಕಿಗೆ ಕಾಲಿಡುತ್ತಿರುವ ಗೌತಮ್ ಕಿಟ್ಜು, ಡಿಸರ್ನ್ ಲಿವಿಂಗ್ ಸಂಸ್ಥೆಯ ಸ್ಥಾಪಕ. ಗೌತಮ್ ತಮ್ಮ ಇನ್ಸ್ಟಾಗ್ರಾಂನಲ್ಲಿ ತಾವೊಬ್ಬ ಇಂಟಿರೀಯರ್ ಡಿಸೈನರ್, ಡಿಸರ್ನ್ ಲಿವಿಂಗ್ ಸ್ಥಾಪಕ ಎಂದು ಹೇಳಿಕೊಂಡಿದ್ದಾರೆ.
ಕಾಜಲ್ ಅಗರ್ವಾಲ್, ಸೋಮವಾರವೇ ಮದುವೆ ಸುಳಿವು ನೀಡಿದ್ದರು. ಹಾರ್ಟ್ ಸಿಂಬಾಲ್ ಹಾಕಿ ಪೋಸ್ಟ್ ಮಾಡಿದ್ದು ಕುತೂಹಲ ಮೂಡಿಸಿತ್ತು. ಒಂದೇ ದಿನದಲ್ಲಿ ಮದುವೆಯ ವಿಚಾರವನ್ನ ಅಭಿಮಾನಿಗಳ ಜೊತೆ ಶೇರ್ ಮಾಡಿಕೊಂಡಿದ್ದಾಳೆ.
— Kajal Aggarwal (@MsKajalAggarwal) October 6, 2020
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm