ಬ್ರೇಕಿಂಗ್ ನ್ಯೂಸ್
10-09-22 02:11 pm HK News Desk ಸಿನಿಮಾ
ಕನ್ನಡದ ‘ಸೂರ್ಯಕಾಂತಿ’ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ಮಾಡಿರುವ ರೆಜಿನಾ ಕಸೆಂದ್ರ, ಹುಡುಗರ ಲೈಂಗಿಕ ಸಾಮರ್ಥ್ಯವನ್ನು ಎರಡೇ ಎರಡು ನಿಮಿಷದಲ್ಲಿ ಮುಗಿದು ಹೋಗುವ ಮ್ಯಾಗಿಗೆ ಹೋಲಿಸಿದ್ದಾರೆ. ಹುಡುಗರು ಮತ್ತು ಮ್ಯಾಗಿ ಎರಡೂ ಒಂದೇ, ಎರಡೇ ನಿಮಿಷದಲ್ಲಿ ಮುಗಿದು ಬಿಡುತ್ತೆ ಎಂದು ಜೋಕ್ ಮಾಡುವ ಮೂಲಕ ಟ್ರೋಲ್ ಆಗಿದ್ದಾರೆ. ಈ ಮಾತು ಪಡ್ಡೆಗಳನ್ನು ರೊಚ್ಚಿಗೇಳುವಂತೆ ಮಾಡಿದ್ದು, ರೆಜಿನಾ ಬಗ್ಗೆ ಸಲ್ಲದ ಕಾಮೆಂಟ್ಗಳನ್ನು ಬರೆಯುತ್ತಿದ್ದಾರೆ.

ಸದ್ಯ ರೆಜಿನಾ ಶಾಕಿನಿ ಡಾಕಿನಿ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರವು ಬಿಡುಗಡೆಗೆ ಸಿದ್ಧವಾಗಿದೆ. ಹಾಗಾಗಿ ಕೋ ಸ್ಟಾರ್ ನಿವೇತಾ ಥಾಮಸ್ ಜೊತೆ ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಇದೇ ಸಂದರ್ಭದಲ್ಲಿ ನಡೆದ ಸಂದರ್ಶನವೊಂದರಲ್ಲಿ ರೆಜಿನಾ ಹುಡುಗರ ಸೆಕ್ಸ್ ಸಾಮರ್ಥ್ಯವನ್ನು ಅಳೆದಿದ್ದಾರೆ. ಅದು ಎರಡೇ ನಿಮಿಷದಲ್ಲಿ ಮುಗಿಯುವಂಥದ್ದು ಎಂದು ಹೇಳುವ ಮೂಲಕ ಇಡೀ ಸಂದರ್ಶನದ ಮೂಡ್ ಅನ್ನು ಮತ್ತೊಂದು ದಿಕ್ಕಿಗೆ ತಗೆದುಕೊಂಡು ಹೋಗಿದ್ದಾರೆ.
ಸಂದರ್ಶನದಲ್ಲಿ ನಿರೂಪಕರು ಒಂದು ಜೋಕ್ ಹೇಳ್ತಾ, ಮ್ಯಾಗಿ ಎರಡೇ ನಿಮಷದಲ್ಲಿ ರೆಡಿಯಾದರೂ, ಹುಡುಗಿಯರ ಮೇಕಪ್ ಮಾತ್ರ ಬೇಗ ಆಗುವುದೇ ಇಲ್ಲ ಎಂದು ಹೇಳುತ್ತಾರೆ. ಮ್ಯಾಗಿ ಬಗ್ಗೆ ನನಗೂ ಒಂದು ಜೋಕ್ ಗೊತ್ತು ಎನ್ನುವ ರೆಜಿನಾ, ಮ್ಯಾಗಿ ಎರಡೇ ನಿಮಿಷದಲ್ಲಿ ಮುಗಿದು ಹೋಗತ್ತೆ, ಹಾಗೆ ಹುಡುಗರದ್ದು ಕೂಡ ಎರಡೇ ನಿಮಿಷ ಎಂದು ಜೋಕ್ ಕಟ್ ಮಾಡುತ್ತಾರೆ. ಇದು ನಿರೂಪಕನಿಗೆ ಮೊದ ಮೊದಲು ಗೊತ್ತೇ ಆಗುವುದಿಲ್ಲ. ಅಷ್ಟಕ್ಕೆ ಸುಮ್ಮನಿರದ ರೆಜಿನಾ, ನಿಮಗೆ ಜೋಕ್ ಅರ್ಥ ಆಗಲಿಲ್ಲವಾ? ಅಂತಾರೆ. ತಡವಾಗಿ ಅರ್ಥ ಮಾಡಿಕೊಂಡ ನಿರೂಪಕ, ಅಯ್ಯ.. ಈ ವಿಷಯವೇ ಬೇಡ ಎಂದು ಬೇರೆ ಪ್ರಶ್ನೆ ಮಾಡುತ್ತಾನೆ.
![]()
ರೆಜಿನಾ ಕನ್ನಡ ಸಿನಿಮಾ ರಂಗಕ್ಕೆ ಹೊಸಬರೇನೂ ಅಲ್ಲ. ಚೇತನ್ ನಟನೆಯ ‘ಸೂರ್ಯಕಾಂತಿ’ ಚಿತ್ರದಲ್ಲಿ ನಟಿಸಿದ್ದಾರೆ. ಕೆ.ಎಂ. ಚೈತನ್ಯ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಚೇತನ್ ಅವರಿಗೆ ಒಳ್ಳೆಯ ಹೆಸರು ತಂದು ಕೊಟ್ಟಿತ್ತು.
Generally, celebrities don’t use double-meaning jokes in public. But actress Regina Cassandra is different. She has cracked double-meaning jokes on several occasions in the past. In the latest interview, she has done it. Regina is promoting her upcoming film, Saakini Daakini with her co-actress Nivetha Thomas. While promoting, she cracked a joke comparing men with Maggi noodles.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm