ಬ್ರೇಕಿಂಗ್ ನ್ಯೂಸ್
12-09-22 02:28 pm Source: Vijayakarnataka ಸಿನಿಮಾ
'ಸೂಪರ್ ಸ್ಟಾರ್' ರಜನಿಕಾಂತ್ ಕುಟುಂಬದಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೌಂದರ್ಯಾ ಅವರಿಗೆ ಈಗಾಗಲೇ ವೇದ್ ಎಂಬ ಗಂಡು ಮಗನಿದ್ದಾನೆ. ಇದೀಗ ಎರಡನೇ ಮಗುವಿಗೆ ಜನ್ಮ ನೀಡಿರುವ ಸೌಂದರ್ಯಾ, ಮುದ್ದು ಮಗನಿಗೆ ಆಗಲೇ ನಾಮಕರಣವನ್ನೂ ಮಾಡಿದ್ದಾರೆ. ಹೌದು, ಮಗನಿಗೆ ವೀರ್ ರಜನಿಕಾಂತ್ ವನಂಗಮುಡಿ ಎಂದು ಹೆಸರಿಟ್ಟಿದ್ದಾರೆ.
'ದೇವರ ಮತ್ತು ಹೆತ್ತವರ ಆಶೀರ್ವಾದಿಂದ ವಿಶಾಗನ್, ವೇದ್ ಮತ್ತು ನಾನು ವೇದ್ನ ತಮ್ಮನನ್ನು ಸ್ವಾಗತಿಸಲು ಥ್ರಿಲ್ ಆಗಿದ್ದೇವೆ. ವೀರ್ ರಜನಿಕಾಂತ್ ವನಂಗಮುಡಿ...' ಎಂದು ಬರೆದುಕೊಂಡಿರುವ ಸೌಂದರ್ಯಾ ರಜನಿಕಾಂತ್ ಅವರು, ವೈದ್ಯರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.
ಸೌಂದರ್ಯಾಗೆ ಇದು 2ನೇ ಮದುವೆ
2010 ಸೆಪ್ಟೆಂಬರ್ 3ರಂದು ಸೌಂದರ್ಯಾ ಹಾಗೂ ಅಶ್ವಿನ್ ದಾಂಪತ್ಯ ಜೀವನಕ್ಕೆ ಅಡಿಯಿಟ್ಟಿದ್ದರು. ಏಳು ವರ್ಷ ಒಟ್ಟಿಗೆ ಇದ್ದ ಈ ಜೋಡಿ ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ ಇಬ್ಬರೂ ಪರಸ್ಪರ ಒಪ್ಪಿ ವಿಚ್ಛೇದನ ಪಡೆದುಕೊಂಡಿದ್ದರು. ನಂತರ 2019ರ ಫೆಬ್ರವರಿಯಲ್ಲಿ ನಟ ಹಾಗೂ ಉದ್ಯಮಿ ವಿಶಾಗನ್ ವನಂಗಮುಡಿಯೊಂದಿಗೆ ಸಪ್ತಪದಿ ತುಳಿದರು. ಚೆನ್ನೈನ ಎಂಆರ್ಸಿ ನಗರ್ನಲ್ಲಿರುವ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ನಡೆದಿದ್ದ ಅದ್ದೂರಿ ಮದುವೆ ಅನೇಕ ಗಣ್ಯರು ಆಗಮಿಸಿದ್ದರು.
ಇದೀಗ ಸೌಂದರ್ಯಾ ಮತ್ತು ವಿಶಾಗನ್ ದಂಪತಿ ಮುದ್ದಾದ ಗಂಡು ಮಗುವಿಗೆ ಪೋಷಕರಾಗಿದ್ದಾರೆ. ಆಗಸ್ಟ್ನಲ್ಲಿ ಸೌಂದಯಾಗೆ ಸೀಮಂತ ಕಾರ್ಯಕ್ರಮ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ರಜನಿಕಾಂತ್ ಕುಟುಂಬಸ್ಥರು, ಆಪ್ತರು, ಸ್ನೇಹಿತರು ಮಾತ್ರ ಆಗಮಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಮಗುವಿನ ಮುಖವನ್ನು ತೋರಿಸದೆ ಮಗುವಿನ ಕೈ ಹಿಡಿದಿರುವಂತಹ ಕೆಲವು ಫೋಟೋಗಳನ್ನು ಮಾತ್ರ ಸೌಂದರ್ಯಾ ಹಂಚಿಕೊಂಡಿದ್ದಾರೆ. ಜೊತೆಗೆ ಪ್ರೆಗ್ನೆನ್ಸಿ ಫೋಟೋಶೂಟ್ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ.
ಅಂದಹಾಗೆ, ಸೌಂದರ್ಯಾ ಅವರು ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ರಜನಿಕಾಂತ್ ಮತ್ತು ದೀಪಿಕಾ ಪಡುಕೋಣೆ ನಟನೆಯ 'ಕೊಚಾಡಿಯನ್' ಸಿನಿಮಾವನ್ನು ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದಲ್ಲಿ ಸೌಂದರ್ಯಾ ನಿರ್ದೇಶಿಸಿದ್ದರು. ಹಾಗೆಯೇ ಧನುಷ್ ಮತ್ತು ಕಾಜೋಲ್ ನಟಿಸಿದ್ದ 'ವಿಐಪಿ 2' ಸಿನಿಮಾವನ್ನು ಕೂಡ ಸೌಂದರ್ಯಾ ನಿರ್ದೇಶಿಸಿದ್ದರು.
Super Star Rajinikanths Daughter Soundarya Welcomes Baby Boy
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm