ಬ್ರೇಕಿಂಗ್ ನ್ಯೂಸ್
21-09-22 02:50 pm Source: Vijayakarnataka ಸಿನಿಮಾ
ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಇಂದು ಆಸ್ಕರ್ ಪ್ರಶಸ್ತಿಯ ಕುರಿತಂತೆ ಘೋಷಣೆ ಮಾಡಿದ್ದು, ಗುಜರಾತಿಯ 'Chhello Show' ಸಿನಿಮಾ ಅಧಿಕೃತವಾಗಿ ಆಸ್ಕರ್ ಅಂಗಳಕ್ಕೆ ಹೋಗಿದೆ. 95ನೇ ಅಕಾಡೆಮಿ ಪ್ರಶಸ್ತಿಯಲ್ಲಿ ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಎಂದು ಆಯ್ಕೆಯಾಗಿದೆ.
ಪಾನ್ ನಲಿನ್ ಎನ್ನುವವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಭವಿನ್ ರಬರಿ, ಭವೇಶ್ ಶ್ರೀಮಲಿ, ರಿಚಾ ಮೀನಾ, ಡಿಪೆನ್ ರವಲ್, ಪರೆಶ್ ಮೆಹ್ತಾ ಎನ್ನುವವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. 2021ರ ತ್ರಿಬೆಕಾ ಫಿಲ್ಮ್ ಫೆಸ್ತಿವಲ್ನಲ್ಲಿ ಈ ಚಿತ್ರ ಪ್ರದರ್ಶನವಾಗಿತ್ತು.

Valladolid International Film Festivalನಲ್ಲಿ ಈ ಸಿನಿಮಾ ಮೆಚ್ಚುಗೆ ಗಳಿಸಿದೆ. Indiewire David Ehrlich ಅವರು ಈ ಸಿನಿಮಾವನ್ನು 'Coming Of Age Story' ಎಂದಿದ್ದಾರೆ.

ಎಸ್ ಎಸ್ ರಾಜಮೌಳಿ ನಿರ್ದೇಶನದ 'RRR' ಸಿನಿಮಾ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವು ಆಸ್ಕರ್ ಪ್ರಶಸ್ತಿಗೆ ಆಯ್ಕೆ ಆಗಲಿದೆ ಎಂದು ಹೇಳಲಾಗಿತ್ತು. ಈ ಎರಡೂ ಚಿತ್ರಗಳು ದೊಡ್ಟ ಮಟ್ಟದಲ್ಲಿ ಹಿಟ್ ಆಗಿದ್ದವು. ಅದರಲ್ಲಿಯೂ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಭಾರತ ಒಂದೇ ಅಲ್ಲದೆ ವಿದೇಶದವರು ಮಾತನಾಡಿದ್ದರು. ಅವು ಯಾವುವು ನಿಜವಾಗಲಿಲ್ಲ.
ಕಳೆದ ವರ್ಷ Koozhangal (Pebbles) ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಕ್ಯಾಟಗರಿಯಲ್ಲಿ ಆಯ್ಕೆಯಾಗಿತ್ತು. ಆದರೆ ಮುಂದಿನ ಹಂತಕ್ಕೆ ಹೋಗಲಿಲ್ಲ.
Gujarati Movie Chhello Show Is Indias Official Oscars Entry 2023.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm