ಬ್ರೇಕಿಂಗ್ ನ್ಯೂಸ್
21-09-22 02:50 pm Source: Vijayakarnataka ಸಿನಿಮಾ
ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಇಂದು ಆಸ್ಕರ್ ಪ್ರಶಸ್ತಿಯ ಕುರಿತಂತೆ ಘೋಷಣೆ ಮಾಡಿದ್ದು, ಗುಜರಾತಿಯ 'Chhello Show' ಸಿನಿಮಾ ಅಧಿಕೃತವಾಗಿ ಆಸ್ಕರ್ ಅಂಗಳಕ್ಕೆ ಹೋಗಿದೆ. 95ನೇ ಅಕಾಡೆಮಿ ಪ್ರಶಸ್ತಿಯಲ್ಲಿ ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಎಂದು ಆಯ್ಕೆಯಾಗಿದೆ.
ಪಾನ್ ನಲಿನ್ ಎನ್ನುವವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಭವಿನ್ ರಬರಿ, ಭವೇಶ್ ಶ್ರೀಮಲಿ, ರಿಚಾ ಮೀನಾ, ಡಿಪೆನ್ ರವಲ್, ಪರೆಶ್ ಮೆಹ್ತಾ ಎನ್ನುವವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. 2021ರ ತ್ರಿಬೆಕಾ ಫಿಲ್ಮ್ ಫೆಸ್ತಿವಲ್ನಲ್ಲಿ ಈ ಚಿತ್ರ ಪ್ರದರ್ಶನವಾಗಿತ್ತು.

Valladolid International Film Festivalನಲ್ಲಿ ಈ ಸಿನಿಮಾ ಮೆಚ್ಚುಗೆ ಗಳಿಸಿದೆ. Indiewire David Ehrlich ಅವರು ಈ ಸಿನಿಮಾವನ್ನು 'Coming Of Age Story' ಎಂದಿದ್ದಾರೆ.

ಎಸ್ ಎಸ್ ರಾಜಮೌಳಿ ನಿರ್ದೇಶನದ 'RRR' ಸಿನಿಮಾ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವು ಆಸ್ಕರ್ ಪ್ರಶಸ್ತಿಗೆ ಆಯ್ಕೆ ಆಗಲಿದೆ ಎಂದು ಹೇಳಲಾಗಿತ್ತು. ಈ ಎರಡೂ ಚಿತ್ರಗಳು ದೊಡ್ಟ ಮಟ್ಟದಲ್ಲಿ ಹಿಟ್ ಆಗಿದ್ದವು. ಅದರಲ್ಲಿಯೂ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಭಾರತ ಒಂದೇ ಅಲ್ಲದೆ ವಿದೇಶದವರು ಮಾತನಾಡಿದ್ದರು. ಅವು ಯಾವುವು ನಿಜವಾಗಲಿಲ್ಲ.
ಕಳೆದ ವರ್ಷ Koozhangal (Pebbles) ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಕ್ಯಾಟಗರಿಯಲ್ಲಿ ಆಯ್ಕೆಯಾಗಿತ್ತು. ಆದರೆ ಮುಂದಿನ ಹಂತಕ್ಕೆ ಹೋಗಲಿಲ್ಲ.
Gujarati Movie Chhello Show Is Indias Official Oscars Entry 2023.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am