ಬ್ರೇಕಿಂಗ್ ನ್ಯೂಸ್
21-09-22 02:50 pm Source: Vijayakarnataka ಸಿನಿಮಾ
ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಇಂದು ಆಸ್ಕರ್ ಪ್ರಶಸ್ತಿಯ ಕುರಿತಂತೆ ಘೋಷಣೆ ಮಾಡಿದ್ದು, ಗುಜರಾತಿಯ 'Chhello Show' ಸಿನಿಮಾ ಅಧಿಕೃತವಾಗಿ ಆಸ್ಕರ್ ಅಂಗಳಕ್ಕೆ ಹೋಗಿದೆ. 95ನೇ ಅಕಾಡೆಮಿ ಪ್ರಶಸ್ತಿಯಲ್ಲಿ ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಎಂದು ಆಯ್ಕೆಯಾಗಿದೆ.
ಪಾನ್ ನಲಿನ್ ಎನ್ನುವವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಭವಿನ್ ರಬರಿ, ಭವೇಶ್ ಶ್ರೀಮಲಿ, ರಿಚಾ ಮೀನಾ, ಡಿಪೆನ್ ರವಲ್, ಪರೆಶ್ ಮೆಹ್ತಾ ಎನ್ನುವವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. 2021ರ ತ್ರಿಬೆಕಾ ಫಿಲ್ಮ್ ಫೆಸ್ತಿವಲ್ನಲ್ಲಿ ಈ ಚಿತ್ರ ಪ್ರದರ್ಶನವಾಗಿತ್ತು.

Valladolid International Film Festivalನಲ್ಲಿ ಈ ಸಿನಿಮಾ ಮೆಚ್ಚುಗೆ ಗಳಿಸಿದೆ. Indiewire David Ehrlich ಅವರು ಈ ಸಿನಿಮಾವನ್ನು 'Coming Of Age Story' ಎಂದಿದ್ದಾರೆ.

ಎಸ್ ಎಸ್ ರಾಜಮೌಳಿ ನಿರ್ದೇಶನದ 'RRR' ಸಿನಿಮಾ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವು ಆಸ್ಕರ್ ಪ್ರಶಸ್ತಿಗೆ ಆಯ್ಕೆ ಆಗಲಿದೆ ಎಂದು ಹೇಳಲಾಗಿತ್ತು. ಈ ಎರಡೂ ಚಿತ್ರಗಳು ದೊಡ್ಟ ಮಟ್ಟದಲ್ಲಿ ಹಿಟ್ ಆಗಿದ್ದವು. ಅದರಲ್ಲಿಯೂ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಭಾರತ ಒಂದೇ ಅಲ್ಲದೆ ವಿದೇಶದವರು ಮಾತನಾಡಿದ್ದರು. ಅವು ಯಾವುವು ನಿಜವಾಗಲಿಲ್ಲ.
ಕಳೆದ ವರ್ಷ Koozhangal (Pebbles) ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಕ್ಯಾಟಗರಿಯಲ್ಲಿ ಆಯ್ಕೆಯಾಗಿತ್ತು. ಆದರೆ ಮುಂದಿನ ಹಂತಕ್ಕೆ ಹೋಗಲಿಲ್ಲ.
Gujarati Movie Chhello Show Is Indias Official Oscars Entry 2023.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm