ಬ್ರೇಕಿಂಗ್ ನ್ಯೂಸ್
21-09-22 02:50 pm Source: Vijayakarnataka ಸಿನಿಮಾ
ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಇಂದು ಆಸ್ಕರ್ ಪ್ರಶಸ್ತಿಯ ಕುರಿತಂತೆ ಘೋಷಣೆ ಮಾಡಿದ್ದು, ಗುಜರಾತಿಯ 'Chhello Show' ಸಿನಿಮಾ ಅಧಿಕೃತವಾಗಿ ಆಸ್ಕರ್ ಅಂಗಳಕ್ಕೆ ಹೋಗಿದೆ. 95ನೇ ಅಕಾಡೆಮಿ ಪ್ರಶಸ್ತಿಯಲ್ಲಿ ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಎಂದು ಆಯ್ಕೆಯಾಗಿದೆ.
ಪಾನ್ ನಲಿನ್ ಎನ್ನುವವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಭವಿನ್ ರಬರಿ, ಭವೇಶ್ ಶ್ರೀಮಲಿ, ರಿಚಾ ಮೀನಾ, ಡಿಪೆನ್ ರವಲ್, ಪರೆಶ್ ಮೆಹ್ತಾ ಎನ್ನುವವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. 2021ರ ತ್ರಿಬೆಕಾ ಫಿಲ್ಮ್ ಫೆಸ್ತಿವಲ್ನಲ್ಲಿ ಈ ಚಿತ್ರ ಪ್ರದರ್ಶನವಾಗಿತ್ತು.

Valladolid International Film Festivalನಲ್ಲಿ ಈ ಸಿನಿಮಾ ಮೆಚ್ಚುಗೆ ಗಳಿಸಿದೆ. Indiewire David Ehrlich ಅವರು ಈ ಸಿನಿಮಾವನ್ನು 'Coming Of Age Story' ಎಂದಿದ್ದಾರೆ.

ಎಸ್ ಎಸ್ ರಾಜಮೌಳಿ ನಿರ್ದೇಶನದ 'RRR' ಸಿನಿಮಾ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವು ಆಸ್ಕರ್ ಪ್ರಶಸ್ತಿಗೆ ಆಯ್ಕೆ ಆಗಲಿದೆ ಎಂದು ಹೇಳಲಾಗಿತ್ತು. ಈ ಎರಡೂ ಚಿತ್ರಗಳು ದೊಡ್ಟ ಮಟ್ಟದಲ್ಲಿ ಹಿಟ್ ಆಗಿದ್ದವು. ಅದರಲ್ಲಿಯೂ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಭಾರತ ಒಂದೇ ಅಲ್ಲದೆ ವಿದೇಶದವರು ಮಾತನಾಡಿದ್ದರು. ಅವು ಯಾವುವು ನಿಜವಾಗಲಿಲ್ಲ.
ಕಳೆದ ವರ್ಷ Koozhangal (Pebbles) ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಕ್ಯಾಟಗರಿಯಲ್ಲಿ ಆಯ್ಕೆಯಾಗಿತ್ತು. ಆದರೆ ಮುಂದಿನ ಹಂತಕ್ಕೆ ಹೋಗಲಿಲ್ಲ.
Gujarati Movie Chhello Show Is Indias Official Oscars Entry 2023.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm